July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

ಕಡಿರುದ್ಯಾವರ : ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಗ್ರಾಮ ಇದರ ವತಿಯಿಂದ ಕಡಿರುದ್ಯಾವರ ಗ್ರಾಮದಲ್ಲಿ ಕಾಡಾನೆ ಉಪಟಳವನ್ನು ಶಾಶ್ವತವಾಗಿ ತಪ್ಪಿಸುವ ಸಲುವಾಗಿ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆ ಮಾಡುವ ಮುಖ್ಯ ಬೇಡಿಕೆಯೊಂದಿಗೆ ಇನ್ನೂ ಅನೇಕ ಬೇಡಿಕೆಗಳೊಂದಿಗೆ ಶಾಸಕ ಹರೀಶ್ ಪೂಂಜಾ ಇವರಿಗೆ, ಕೆ.ಪಿ.ಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇವರಿಗೆ ಹಾಗೂ ವಲಯ ಅರಣ್ಯಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಸಂತೋಷ್ ಗೌಡ ವಳಂಬ್ರ, ಪಧಾನ ಕಾರ್ಯದರ್ಶಿ ಪ್ರಸಾದ್ ಗೌಡ ಕುಚ್ಚೂರು, ಸಂಚಾಲಕರುಗಳಾದ ಕಿರಣ್ ಹೆಬ್ಬಾರ್ ಶಿರಿಬೈಲು, ಜೋರ್ಜ್ ಟಿವಿ ಮಲ್ಲಡ್ಕ, ಲಿಜೋ ಸ್ವರಿಯ ಬಲ್ಲಾಲ್ ಬೆಟ್ಟು, ಪ್ರಸಾದ್ ಗೌಡ ವಳಂಬ್ರ, ಸೂರಜ್ ವಳಂಬ್ರ, ಉದಯ ಗೌಡ ಪನಿಕಲ್ಲು, ಸಂತೋಷ್ ಬಲ್ಲಾಲ್ ಬೆಟ್ಟು ಕಾನೂನು ಸಲಹೆಗಾರರಾದ ಗಣೇಶ್ ಗೌಡ ಬರಮೇಲು, ಮಾಧ್ಯಮ ಸಂಚಾಲಕರಾದ ಬಾಲಚಂದ್ರ ನಾಯಕ್ ಹೇಡ್ಯಾ, ಪ್ರವೀನ್ ಗೌಡ ನರ್ತಂಡ ಮುಂತಾದವರು ಉಪಸ್ಥಿತರಿದ್ದರು.

Related posts

ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್. ಬೋರ್ಡನ ಕೇಂದ್ರೀಯ ಸದಸ್ಯ ಹಿರಣ್ಮಯಿ ಪಾಂಡ್ಯ ಭೇಟಿ

Suddi Udaya

ಕಡಿರುದ್ಯಾವರ: ಗಾಳಿ ಮಳೆಯಿಂದ ದನದ ಹಟ್ಟಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!