30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

ಬೆಳ್ತಂಗಡಿ: ಶೋರಿನ್ ರಿಯೊ ಕರಾಟೆ ಅಸೋಸಿಯೇಷನ್ ಮೂಡಬಿದಿರೆ ಇವರು ಆಯೋಜಿಸಿದ್ದ 21 ನೇ ರಾಜ್ಯದ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿಯನ್ನು ಸೆನ್ಸಾಯ್ ಸಿರಾಜ್ ಎಚ್ ರವರು ಪಡೆಯುವುದರ ಮೂಲಕ ಪಂದ್ಯಾಕೂಟದ ಬೆಸ್ಟ್ ಫೈಟರ್ ಆಗಿ ಹೊರಹೊಮ್ಮಿದ್ದಾರೆ.

ಇವರು ಉಜಿರೆಯ ಶಿಹಾನ್ ಅಬ್ದುಲ್ ರಹ್ ಮಾನ್ ಇವರ ಶಿಷ್ಯರಾಗಿದ್ದು ಅವರೊಂದಿಗೆ ಸಹಶಿಕ್ಷಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಶಕ್ತಿನಗರ ನಿವಾಸಿಯಾದ ಹಸನಬ್ಬ ಹಾಗೂ ಅತೀಜಮ್ಮ ದಂಪತಿಯ ಪುತ್ರ.

Related posts

ನಡ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

Suddi Udaya

ಡಿ.17: ಬೆಳ್ತಂಗಡಿ ತಾಲೂಕಿನ 18ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪ್ರೊ.ಎ. ಕೃಷ್ಣಪ್ಪ ಪೂಜಾರಿ ಆಯ್ಕೆ

Suddi Udaya

ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿ ಪಿ. ಚಂದ್ರಶೇಖರ ಸಾಲ್ಯಾನ್, ಕಾರ್ಯದರ್ಶಿಯಾಗಿ ಅಖಿಲೇಶ್ ಚಂದ್ಕೂರು, ಕೋಶಾಧಿಕಾರಿಯಾಗಿ ದಿನೇಶ್ ಜಾನ್ಲಪು

Suddi Udaya

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya

ಕೊಕ್ಕಡ: ಸರ್ವಿಸ್ ಸ್ಟೇಷನ್ ಮಾಲಕ ಶಾಂತಪ್ಪ ಗೌಡ ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಇಂಜಿನಿಯರ್ ತಮ್ಮನ ಗೌಡ ಪಾಟೀಲ್ ಅವರಿಗೆ ಸನ್ಮಾನ

Suddi Udaya
error: Content is protected !!