March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಮೂರ್ತೆದಾರ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು

ಬೆಳ್ತಂಗಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಚಾತುರ್ಮಾಸ್ಯ ವ್ರತವನ್ನು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ಆಚರಿಸುತ್ತಿದ್ದು ಆ.18ರಂದು ಉಜಿರೆ ಮೂರ್ತೆದಾರರ ಸಹಕಾರ ಸಂಘದ ಅಧ್ಯಕ್ಷ ವಿಶ್ವನಾಥ ಕೊಲ್ಲಾಜೆ, ಉಪಾಧ್ಯಕ್ಷ ಸೀತಾರಾಮ ವಿ.ತೋಟತ್ತಾಡಿ, ನಿರ್ದೇಶಕರುಗಳಾದ ತುಕಾರಾಮ್ ಸಾಲಿಯಾನ್ ಆರ್ಲ, ಹರೀಶ್ ಸುವರ್ಣ ಕನ್ಯಾಡಿ, ನವೀನ್ ಚಂದ್ರ ಕೆ. ಎ. ನೊಣಯ್ಯ ಪೂಜಾರಿ ಕುಕ್ಕಾವು, ಮೆನೇಜರ್ ಪ್ರಮೋದ್ ಕುಮಾರ್, ಸಿಬ್ಬಂದಿ ಪುರುಷೋತ್ತಮ ಕೋಟ್ಯಾನ್ ಮೊದಲದವರು ಭಾಗವಹಿಸಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

ಸ್ವಾಮೀಜಿ ಇವರನ್ನು ಗೌರವಿಸಿದರು.

Related posts

ನಾಳೆ(ಆ.1) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಡೆನ್ನಾನ ಡೆನ್ನನ – 2023 ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕ ಚಾಂಪಿಯನ್

Suddi Udaya

ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ ಮನೆಗೆ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ

Suddi Udaya

ವೇಣೂರು: ಉಂಬೆಟ್ಟು ಸ.ಉ.ಪ್ರಾ. ಶಾಲೆಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಧರ್ಮಸ್ಥಳ ಯೋಜನೆಯಿಂದ ರೂ ಒಂದು ಲಕ್ಷ ಅನುದಾನ

Suddi Udaya

ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ

Suddi Udaya
error: Content is protected !!