34.2 C
ಪುತ್ತೂರು, ಬೆಳ್ತಂಗಡಿ
April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

ಧರ್ಮಸ್ಥಳ: ಪಂಚಾಯತ್ ಸಿಬ್ಬಂದಿಗಳ ನವಂಬರ್ ತಿಂಗಳಿಂದ ನಡೆಯುವ ಹೋರಾಟದ ಬಗ್ಗೆ ಜಿಲ್ಲಾಮಟ್ಟದ ಸಮಾಲೋಚನೆ ಸಭೆಯು ಗ್ರಾಮ ಪಂಚಾಯತ್ ನೌಕರರ ಶ್ರೇಯಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ದೇವಿ ಪ್ರಸಾದ್ ಬೊಲ್ಮ ರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.


ಗ್ರಾಮ ಪಂಚಾಯತ್ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನ ಮಾನ ನೀಡುವಂತೆ ರಾಜ್ಯದದ್ಯಂತ ಹೋರಾಟ ನಡೆಯಲಿದ್ದು ಈ ಬಗ್ಗೆ ರೂಪುರೇಷೆ ಸಿದ್ದ ಪಡಿಸಲಾಯಿತು. ಜಿಲ್ಲೆಯ ವಿವಿಧ ತಾಲೂಕಿನ ಅಧ್ಯಕ್ಷರು, ಜಿಲ್ಲಾಪದಾಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

Suddi Udaya

ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ತಾಲೂಕಿನ ಮೂರು ಮಂದಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya

ಬೆಳಾಲಿನಲ್ಲಿ ಎಸ್ ಡಿ ಎಂ ಎನ್ ಎಸ್ ಎಸ್ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿಯಲ್ಲಿ ಸಂವಿಧಾನ ಜಾಗೃತಿ ಜಾಥದ ಅಂಗವಾಗಿ ಬೈಕ್ ರ್ಯಾಲಿ

Suddi Udaya
error: Content is protected !!