30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆಯ ಸಭೆಯು ನಾರಾವಿ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ಆ.18 ರಂದು ನಡೆಯಿತು.

ಮೇಲ್ವಿಚಾರಕರಾದ ದಮಯಂತಿ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ವಲಯದಲ್ಲಿ ಒಟ್ಟು 15 ಭಜನಾ ಮಂಡಳಿಗಳಿದ್ದು ಇದರಲ್ಲಿ ಒಬ್ಬರು ಸಂಚಾಲಕರು ಹಾಗೂ 5 ಮಂದಿ ಪದಾಧಿಕಾರಿಗಳ ಅಯ್ಕೆ ಮಾಡುವ ಬಗ್ಗೆ ತಿಳಿಸಿದರು. ನಂತರ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಸಂಚಾಲಕರಾಗಿ ಸಂತೋಷ್ ಮರ್ದೋಟ್ಟು, ಅಧ್ಯಕ್ಷರಾಗಿ ರಾಜು ಪೂಜಾರಿ, ಉಪಾಧ್ಯಕ್ಷರಾಗಿ ಸುಧಾಕರ, ಕಾರ್ಯದರ್ಶಿ ಹರೀಶ್ ಯನ್, ಜತೆ ಕಾರ್ಯದರ್ಶಿ ಅಕ್ಷಯ್, ಕೋಶಾಧಿಕಾರಿಯಾಗಿ ಚಂದ್ರ ಶೇಖರ ರಾವ್ , ಹಾಗೂ ಯೋಗೀಶ್ ಆಚಾರ್ಯ, ಇವರನ್ನು ಭಜನಾ ಮಂಡಳಿಯ ಸದಸ್ಯರ ಉಪಸ್ಥಿತಿಯಲ್ಲಿ ಆಯ್ಕೆ ಮಾಡಲಾಯಿತು. ನಾರಾವಿ ಸೇವಾ ಪ್ರತಿನಿಧಿ ರೇಷ್ಮಾ ಉಪಸ್ಥಿತರಿದ್ದರು.

ಸೇವಾ ಪ್ರತಿನಿಧಿ ಹರಿಣಾಕ್ಷಿ ಸ್ವಾಗತಿಸಿದರು. ಸಭೆಯ ಕೊನೆಗೆ ಕೊಕ್ರಾಡಿ ಸಾವ್ಯ ಸೇವಾಪ್ರತಿನಿಧಿ ಶಶಿಧರ್ ಕುಲಾಲ್ ಧನ್ಯವಾದವಿತ್ತರು.

Related posts

ಕೊಕ್ಕಡ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಡಿ.13-14: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಕೊಯ್ಯೂರು ಶಾಲೆ: ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದಿಂದ ಕೊಡುಗೆಗಳ ಹಸ್ತಾಂತರ

Suddi Udaya

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

Suddi Udaya

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya
error: Content is protected !!