25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ ಸೆಂಟ್ ತೋಮಸ್ ಬ್ಯಾಂಡ್ ಸೆಟ್ ಮಾಸ್ಟರ್ ಬೇಬಿ ತಚ್ಚಾಟ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಬಹುತೇಕ ಎಲ್ಲಾ ಚರ್ಚ್ ಗಳ ವಾರ್ಷಿಕ ಮಹೋತ್ಸವ, ಜಾತ್ರೆ ಹಾಗೂ ಸಾಮಾನ್ಯ ಎಲ್ಲಾ ಉತ್ಸವಗಳಲ್ಲಿನ ಬಾಂಡ್ ಸೆಟ್ ವಾದ್ಯ ಘೋಷದ ಮೆರಗನ್ನು ನೀಡಿ ಜನ ಸಾಮಾನ್ಯರಿಗೆ ಸಂಗೀತ ರಸ ದೌತಣ ನೀಡುತ್ತಿದ್ದ ಬೇಬಿ ತಚ್ಚಾಟ್ (65ವ) ಬಾಂಡ್ ಮಾಸ್ಟರ್ ನೆರಿಯ ಗಂಡಿಬಾಗಿಲಿನ ಅವರ ಸ್ವ ವಸತಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರ ನಿಧನಕ್ಕೆ ಗಂಡಿ ಬಾಗಿಲು ಚರ್ಚ್ ನ ಮಾಜಿ ಧರ್ಮ ಗುರುಗಳು ಹಾಗೂ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ| ಶಾಜಿ ಮಾತ್ಯು, ಸೆಂಟ್ ತೋಮಸ್, ಗಂಡಿ ಬಾಗಿಲಿನ ವಂದನಿಯ ಫಾ. ಜೋಸ್ ಆಯಾಮ್ ಕುಡಿ ಧರ್ಮೋಪದೇಶ ಶಾಲೆಯ ಮುಖ್ಯ ಶಿಕ್ಷಕ ಹಾಗೂ ಎಸ್ರ ಫೌಂಡೇಶನ್ ನ ಶಿಜು ಚೇಟ್ಟು ತಡತ್ತಿಲ್, ಮರ್ವಿನ್ ಅಳವೂರ್, ವಿಲ್ಸನ್ ಎಡಯತ್ರತ್ತ್ ಮೊದಲಾದವರು ಸಂತಾಪ ಸೂಚಿಸಿದ್ದಾರೆ.

Related posts

ಮಲವಂತಿಗೆ ಗ್ರಾ.ಪಂ. ಮತ್ತು ಕೆನರಾ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ

Suddi Udaya

ಬೆಳ್ತಂಗಡಿ ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್& ಫರ್ನಿಚರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

Suddi Udaya

ಕೊಕ್ಕಡ: ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ: ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಆನೆ ತಿವಿದು; ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಸಾವು

Suddi Udaya

ಪಿಲ್ಯ: ಧರೆಗುರುಳಿದ ಬೃಹತ್ ಗಾತ್ರದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯ ಯುವಕರಿಂದ ತೆರವು ಕಾರ್ಯ, ಸಾರ್ವಜನಿಕರಿಂದ ಪ್ರಶಂಸೆ

Suddi Udaya
error: Content is protected !!