September 6, 2026
ತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ ಸೆಂಟ್ ತೋಮಸ್ ಬ್ಯಾಂಡ್ ಸೆಟ್ ಮಾಸ್ಟರ್ ಬೇಬಿ ತಚ್ಚಾಟ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಬಹುತೇಕ ಎಲ್ಲಾ ಚರ್ಚ್ ಗಳ ವಾರ್ಷಿಕ ಮಹೋತ್ಸವ, ಜಾತ್ರೆ ಹಾಗೂ ಸಾಮಾನ್ಯ ಎಲ್ಲಾ ಉತ್ಸವಗಳಲ್ಲಿನ ಬಾಂಡ್ ಸೆಟ್ ವಾದ್ಯ ಘೋಷದ ಮೆರಗನ್ನು ನೀಡಿ ಜನ ಸಾಮಾನ್ಯರಿಗೆ ಸಂಗೀತ ರಸ ದೌತಣ ನೀಡುತ್ತಿದ್ದ ಬೇಬಿ ತಚ್ಚಾಟ್ (65ವ) ಬಾಂಡ್ ಮಾಸ್ಟರ್ ನೆರಿಯ ಗಂಡಿಬಾಗಿಲಿನ ಅವರ ಸ್ವ ವಸತಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರ ನಿಧನಕ್ಕೆ ಗಂಡಿ ಬಾಗಿಲು ಚರ್ಚ್ ನ ಮಾಜಿ ಧರ್ಮ ಗುರುಗಳು ಹಾಗೂ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ| ಶಾಜಿ ಮಾತ್ಯು, ಸೆಂಟ್ ತೋಮಸ್, ಗಂಡಿ ಬಾಗಿಲಿನ ವಂದನಿಯ ಫಾ. ಜೋಸ್ ಆಯಾಮ್ ಕುಡಿ ಧರ್ಮೋಪದೇಶ ಶಾಲೆಯ ಮುಖ್ಯ ಶಿಕ್ಷಕ ಹಾಗೂ ಎಸ್ರ ಫೌಂಡೇಶನ್ ನ ಶಿಜು ಚೇಟ್ಟು ತಡತ್ತಿಲ್, ಮರ್ವಿನ್ ಅಳವೂರ್, ವಿಲ್ಸನ್ ಎಡಯತ್ರತ್ತ್ ಮೊದಲಾದವರು ಸಂತಾಪ ಸೂಚಿಸಿದ್ದಾರೆ.

Related posts

ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”

Suddi Udaya

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ಬೆಳ್ತಂಗಡಿ ಸಂಚಾರ ಠಾಣೆಯಿಂದ ವಾಹನ ತಪಾಸಣೆ, ಜಾಗೃತಿ ಅಭಿಯಾನ

Suddi Udaya

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

Suddi Udaya
error: Content is protected !!