25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೊಗ್ರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಬೆಳ್ತಂಗಡಿ. ವಾಣಿ ಸೌಹಾರ್ದ ಕೋ – ಆಪರೇಟಿವ್ ಸೊಸೈಟಿ (ನಿ.)ಬೆಳ್ತಂಗಡಿ, ಸ್ಪಂದನಾ ಸೇವಾ ಸಂಘ, ಬೆಳ್ತಂಗಡಿ ಇವುಗಳ ಸಹಯೋಗದಲ್ಲಿ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಇದರ ನೇತೃತ್ವದಲ್ಲಿ ಆ. 18 ವಾಣಿ ಶಿಕ್ಷಣ ಸಂಸ್ಥೆಗಳ ಹಿಂಭಾಗದ ಗದ್ದೆಯಲ್ಲಿ ನಡೆದ ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಸಮಾರಂಭದಲ್ಲಿ

ಮೊಗ್ರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ಮಹಿಳೆಯರ ವಿಭಾಗದ ಹಗ್ಗಜಗ್ಗಾಟ ಪ್ರಥಮ, ಪುರುಷರ ವಿಭಾಗ ಹಗ್ಗಜಗ್ಗಾಟ ತೃತೀಯ ಸ್ಥಾನ, ವೈಯಕ್ತಿಕ ವಿಭಾಗದಲ್ಲಿ ಅಡಿಕೆ ಹಾಳೆ ಎಳೆಯುವ ಸ್ಪರ್ಧೆಯಲ್ಲಿ ಮನ್ಕುಡೆ ಪುರಂದರ ದಂಪತಿಗಳು ತೃತೀಯ ಸ್ಥಾನ ಪಡೆದು ನಗದು ಜೊತೆಗೆ ಪ್ರಶಸ್ತಿ ಫಲಕ ಪಡೆದುಕೊಂಡರು.

Related posts

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

Suddi Udaya

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

Suddi Udaya

ಬೆಳಾಲು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಶ್ರೀ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಗೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ ಡಿ. ನಿಶ್ಚಲ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ: ಡಾ| ಬಿ. ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ

Suddi Udaya

ಪಜಿರಡ್ಕ ಶ್ರೀ ಓಂಕಾರೇಶ್ವರ ಭಜನಾ ಮಂಡಳಿಯಿಂದ 13ನೇ ವರ್ಷದ ಗೋಕುಲಾಷ್ಟಮಿ

Suddi Udaya
error: Content is protected !!