July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

ಬೆಳ್ತಂಗಡಿ: ಬೆಂಗಳೂರು ಚೇತನ ಫೌಂಡೇಶನ್ ಧಾರವಾಡ ಇದರ ಅಂಗಸಂಸ್ಥೆಯಾದ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವದಾಖಲೆಯ ಮಾಹಿತಿ ಸಂಗ್ರಹ ಸಂಸ್ಥೆಯು ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಇವರ ಸಹಯೋಗದೊಂದಿಗೆ 24 ನಿಮಿಷಗಳಲ್ಲಿ 224 ಕವಿಗಳು ವಾಟ್ಸಾಪ್ ಮೂಲಕ ಏಕಕಾಲಕ್ಕೆ ಆಶುಕವಿತೆ ಬರೆಯುವ ಮೂಲಕ ಬಂದಾರುವಿನ ಯುವ ಸಾಹಿತಿ ಚಂದ್ರಹಾಸ ಕುಂಬಾರ ರವರು ವಿಶ್ವದಾಖಲೆ ನಿರ್ಮಿಸಿದ್ದಾರೆ.

ಆ.18 ರಂದು ಕುವೆಂಪು ಸಭಾಂಗಣ ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜಪೇಟೆ ಬೆಂಗಳೂರು ಇಲ್ಲಿ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ಮತ್ತು ಚೇತನ ಫೌಂಡೇಷನ್ ಕರ್ನಾಟಕ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ )ಬೆಂಗಳೂರು ಆಯೋಜಿಸಿದ ವಂದೇ ಮಾತರಂ ಕಾರ್ಯಕ್ರಮದಲ್ಲಿ “ಕಾವ್ಯ ಚೇತನ” ಪ್ರಶಸ್ತಿ ಪಡೆದಿರುತ್ತಾರೆ.

Related posts

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya

ಬೆಳಾಲು: ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟು ಗೈಡ್ ಶಿಕ್ಷಕರಿಗೆ ಚೇತರಿಕಾ ಶಿಬಿರ

Suddi Udaya
error: Content is protected !!