30.9 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಕೊಕ್ರಾಡಿ, ಇಲ್ಲಿನ ಕನ್ನಡ ಭಾಷಾ ಶಿಕ್ಷಕಿ ಅಕ್ಕಮ್ಮ ಅವರು ಭಾಗವಹಿಸಿ 45 ವರ್ಷ ಮೇಲ್ಪಟ್ಟ ಮಹಿಳಾ ಕಲಾತ್ಮಕ ವೈಯಕ್ತಿಕ ಯೋಗಾಸನ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟದ ಯೋಗಾ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಒಂದು ಚಿನ್ನ ಹಾಗೂ ಒಂದು ಕಂಚಿನ ಪದಕ ಪಡೆದು, ರಾಷ್ಟ್ರ ಮಟ್ಟದ ಕ್ರೀಡೆಗೆ ಅರ್ಹತೆ ಪಡೆದಿದ್ದಾರೆ.

Related posts

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ಕರಳು ಬೇನೆ /ಕಾಲರಾ ಬಗ್ಗೆ ಎಚ್ಚರ ವಹಿಸುವಂತೆ ಬೆಳ್ತಂಗಡಿ ತಾ.ಪಂ. ನಿಂದ ಸಾರ್ವಜನಿಕರಲ್ಲಿ ವಿನಂತಿ

Suddi Udaya

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ