ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ ಬೆಳ್ತಂಗಡಿಯ ಸಿಲ್ವಿಯಾ ಅವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ ಕ ಉಡುಪಿ ಜಿಲ್ಲೆ ಬ್ರಹ್ಮಾವರ ವಲಯ ಹಾಗೂ ರೋಟರಿ ಬ್ರಹ್ಮಾವರ ಇದರ ವತಿಯಿಂದ ಜರಗಿದ
ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ
ಅ 19 ರಂದು ರೋಟರಿ ಭವನ ಬ್ರಹ್ಮಾವರದಲ್ಲಿ
ಎಸ್ ಕೆ ಪಿ ಎ ಇತಿಹಾಸದಲ್ಲಿ ಪ್ರಥಮ ವಲಯಾಧ್ಯಕ್ಷೆಯಾಗಿ ಬೆಳ್ತಂಗಡಿ ವಲಯವನ್ನು ಮುನ್ನಡೆಸಿದ ಅಧ್ಯಕ್ಷೆ ಸಿಲ್ವಿಯಾ ಕೊರ್ಡೇರೊ ಇವರೀಗೆ ಸನ್ಮಾನ ಕಾರ್ಯಕ್ರಮ ಜರಗಿತು ಈ ಸಂರ್ಭದಲ್ಲಿ ಬ್ರಹ್ಮಾವರ ವಲಯದ ಅಧ್ಯಕ್ಷ ಅಲ್ವಿನ್ ಅಂದ್ರಾದೆ ಮತ್ತು ಪಧಾದಿಕಾರಗಳು ರೋಟರಿ ಬ್ರಹ್ಮಾವರ ಇದರ ಅಧ್ಯಕ್ಷ ಅರೂರು ಶ್ರೀಧರ್ ವಿ ಶೆಟ್ಟಿ. ಕಾರ್ಯದರ್ಶಿ ಉದಯ ಪೂಜಾರಿ. ಮತ್ತಿತರರು ಉಪಸ್ಥಿತರಿದ್ದರು

Leave a Comment

error: Content is protected !!