25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ 34 ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಆ.18 ರಂದು ಜರಗಿತು. ದೇವಸ್ಥಾನದ ಸಹಾಯಕ ಅರ್ಚಕರಾದ ವಿಷ್ಣು ಭಟ್ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಆಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು, ಗೌರವಾಧ್ಯಕ್ಷ ವಿಜಯ ಸಾಲಿಯನ್ ಪಣಕಜೆ, ಪ್ರಧಾನ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಪುರಿಪಟ್ಟ., ಕೋಶಾಧಿಕಾರಿ ಲಕ್ಷ್ಮೀಕಾಂತ್ ಮೂಡೈಲು ಮತ್ತಿತರರು ಉಪಸ್ಥಿತರಿದ್ದರು.

Related posts

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ದಿ| ಉದಯಕುಮಾರ್ ಸ್ಮರಣಾರ್ಥ “ಸೂರ್ಯೋದಯ” ಕೃತಿ ಬಿಡುಗಡೆ

Suddi Udaya

ನಡ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಮುಗೇರಡ್ಕ ಶ್ರೀ ದೈವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಬಂದಾರು ಬೀಬಿಮಜಲುವಿನಲ್ಲಿ ಒಂಟಿಸಲಗ ದಾಳಿ: ಕೃಷಿಗೆ ಹಾನಿ

Suddi Udaya

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya
error: Content is protected !!