30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

ಕಡಿರುದ್ಯಾವರ : ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಗ್ರಾಮ ಇದರ ವತಿಯಿಂದ ಕಡಿರುದ್ಯಾವರ ಗ್ರಾಮದಲ್ಲಿ ಕಾಡಾನೆ ಉಪಟಳವನ್ನು ಶಾಶ್ವತವಾಗಿ ತಪ್ಪಿಸುವ ಸಲುವಾಗಿ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆ ಮಾಡುವ ಮುಖ್ಯ ಬೇಡಿಕೆಯೊಂದಿಗೆ ಇನ್ನೂ ಅನೇಕ ಬೇಡಿಕೆಗಳೊಂದಿಗೆ ಶಾಸಕ ಹರೀಶ್ ಪೂಂಜಾ ಇವರಿಗೆ, ಕೆ.ಪಿ.ಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇವರಿಗೆ ಹಾಗೂ ವಲಯ ಅರಣ್ಯಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಸಂತೋಷ್ ಗೌಡ ವಳಂಬ್ರ, ಪಧಾನ ಕಾರ್ಯದರ್ಶಿ ಪ್ರಸಾದ್ ಗೌಡ ಕುಚ್ಚೂರು, ಸಂಚಾಲಕರುಗಳಾದ ಕಿರಣ್ ಹೆಬ್ಬಾರ್ ಶಿರಿಬೈಲು, ಜೋರ್ಜ್ ಟಿವಿ ಮಲ್ಲಡ್ಕ, ಲಿಜೋ ಸ್ವರಿಯ ಬಲ್ಲಾಲ್ ಬೆಟ್ಟು, ಪ್ರಸಾದ್ ಗೌಡ ವಳಂಬ್ರ, ಸೂರಜ್ ವಳಂಬ್ರ, ಉದಯ ಗೌಡ ಪನಿಕಲ್ಲು, ಸಂತೋಷ್ ಬಲ್ಲಾಲ್ ಬೆಟ್ಟು ಕಾನೂನು ಸಲಹೆಗಾರರಾದ ಗಣೇಶ್ ಗೌಡ ಬರಮೇಲು, ಮಾಧ್ಯಮ ಸಂಚಾಲಕರಾದ ಬಾಲಚಂದ್ರ ನಾಯಕ್ ಹೇಡ್ಯಾ, ಪ್ರವೀನ್ ಗೌಡ ನರ್ತಂಡ ಮುಂತಾದವರು ಉಪಸ್ಥಿತರಿದ್ದರು.

Related posts

ನ.9: ನಾಳ-ಗೇರುಕಟ್ಟೆ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ಸಹಯೋಗದೊಂದಿಗೆ “ಯಕ್ಷೋತ್ಸವ”

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಂಡದಿಂದ ಕಮ್ಮಟ – ಬೀದಿ ನಾಟಕ ಪ್ರದರ್ಶನ

Suddi Udaya

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಕೋಳಿ ಅಂಕ ಅಪರಾಧವಾಗಿದ್ದು ಕಾನೂನು ಪಾಲಿಸುವಂತೆ ಪೊಲೀಸರಿಗೆ ಡೈರೆಕ್ಟರ್ ಜನರಲ್ ಆದೇಶ

Suddi Udaya
error: Content is protected !!