September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

ಕಡಿರುದ್ಯಾವರ : ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಗ್ರಾಮ ಇದರ ವತಿಯಿಂದ ಕಡಿರುದ್ಯಾವರ ಗ್ರಾಮದಲ್ಲಿ ಕಾಡಾನೆ ಉಪಟಳವನ್ನು ಶಾಶ್ವತವಾಗಿ ತಪ್ಪಿಸುವ ಸಲುವಾಗಿ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆ ಮಾಡುವ ಮುಖ್ಯ ಬೇಡಿಕೆಯೊಂದಿಗೆ ಇನ್ನೂ ಅನೇಕ ಬೇಡಿಕೆಗಳೊಂದಿಗೆ ಶಾಸಕ ಹರೀಶ್ ಪೂಂಜಾ ಇವರಿಗೆ, ಕೆ.ಪಿ.ಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇವರಿಗೆ ಹಾಗೂ ವಲಯ ಅರಣ್ಯಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಸಂತೋಷ್ ಗೌಡ ವಳಂಬ್ರ, ಪಧಾನ ಕಾರ್ಯದರ್ಶಿ ಪ್ರಸಾದ್ ಗೌಡ ಕುಚ್ಚೂರು, ಸಂಚಾಲಕರುಗಳಾದ ಕಿರಣ್ ಹೆಬ್ಬಾರ್ ಶಿರಿಬೈಲು, ಜೋರ್ಜ್ ಟಿವಿ ಮಲ್ಲಡ್ಕ, ಲಿಜೋ ಸ್ವರಿಯ ಬಲ್ಲಾಲ್ ಬೆಟ್ಟು, ಪ್ರಸಾದ್ ಗೌಡ ವಳಂಬ್ರ, ಸೂರಜ್ ವಳಂಬ್ರ, ಉದಯ ಗೌಡ ಪನಿಕಲ್ಲು, ಸಂತೋಷ್ ಬಲ್ಲಾಲ್ ಬೆಟ್ಟು ಕಾನೂನು ಸಲಹೆಗಾರರಾದ ಗಣೇಶ್ ಗೌಡ ಬರಮೇಲು, ಮಾಧ್ಯಮ ಸಂಚಾಲಕರಾದ ಬಾಲಚಂದ್ರ ನಾಯಕ್ ಹೇಡ್ಯಾ, ಪ್ರವೀನ್ ಗೌಡ ನರ್ತಂಡ ಮುಂತಾದವರು ಉಪಸ್ಥಿತರಿದ್ದರು.

Related posts

ಅಗ್ನಿವೀರ್ ಗೆ ಆಯ್ಕೆಯಾದ ಹತ್ಯಡ್ಕದ ಭರತ್‌ಗೆ ಕಪಿಲ ಕೇಸರಿ ಯುವಕ ಮಂಡಲದಿಂದ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ವಿತರಣೆ

Suddi Udaya

ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ವಲಯ ನಿರ್ದೇಶಕರಾಗಿ ರಂಜಿತ್ ಎಚ್ ಡಿ ಬಳಂಜ ಆಯ್ಕೆ

Suddi Udaya

ಜ.7-12: ಬಂದಾರು ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya
error: Content is protected !!