25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

ಬೆಳ್ತಂಗಡಿ: ಶೋರಿನ್ ರಿಯೊ ಕರಾಟೆ ಅಸೋಸಿಯೇಷನ್ ಮೂಡಬಿದಿರೆ ಇವರು ಆಯೋಜಿಸಿದ್ದ 21 ನೇ ರಾಜ್ಯದ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿಯನ್ನು ಸೆನ್ಸಾಯ್ ಸಿರಾಜ್ ಎಚ್ ರವರು ಪಡೆಯುವುದರ ಮೂಲಕ ಪಂದ್ಯಾಕೂಟದ ಬೆಸ್ಟ್ ಫೈಟರ್ ಆಗಿ ಹೊರಹೊಮ್ಮಿದ್ದಾರೆ.

ಇವರು ಉಜಿರೆಯ ಶಿಹಾನ್ ಅಬ್ದುಲ್ ರಹ್ ಮಾನ್ ಇವರ ಶಿಷ್ಯರಾಗಿದ್ದು ಅವರೊಂದಿಗೆ ಸಹಶಿಕ್ಷಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಶಕ್ತಿನಗರ ನಿವಾಸಿಯಾದ ಹಸನಬ್ಬ ಹಾಗೂ ಅತೀಜಮ್ಮ ದಂಪತಿಯ ಪುತ್ರ.

Related posts

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya

ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ಶಾಖೆಯ ಅಧ್ಯಕ್ಷ ಚುನಾವಣೆಗೆ ವಿಘ್ನ : ಪೊಲೀಸ್ ಠಾಣೆಯ ಮೇಟ್ಟಿಲೇರಿದ ಮತದಾರರ ಪಟ್ಟಿಯ ವಿವಾದ

Suddi Udaya

ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟದ ಸಮಾರೋಪ

Suddi Udaya

ವೇಣೂರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ

Suddi Udaya

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya
error: Content is protected !!