29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಮೂರ್ತೆದಾರ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು

ಬೆಳ್ತಂಗಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಚಾತುರ್ಮಾಸ್ಯ ವ್ರತವನ್ನು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ಆಚರಿಸುತ್ತಿದ್ದು ಆ.18ರಂದು ಉಜಿರೆ ಮೂರ್ತೆದಾರರ ಸಹಕಾರ ಸಂಘದ ಅಧ್ಯಕ್ಷ ವಿಶ್ವನಾಥ ಕೊಲ್ಲಾಜೆ, ಉಪಾಧ್ಯಕ್ಷ ಸೀತಾರಾಮ ವಿ.ತೋಟತ್ತಾಡಿ, ನಿರ್ದೇಶಕರುಗಳಾದ ತುಕಾರಾಮ್ ಸಾಲಿಯಾನ್ ಆರ್ಲ, ಹರೀಶ್ ಸುವರ್ಣ ಕನ್ಯಾಡಿ, ನವೀನ್ ಚಂದ್ರ ಕೆ. ಎ. ನೊಣಯ್ಯ ಪೂಜಾರಿ ಕುಕ್ಕಾವು, ಮೆನೇಜರ್ ಪ್ರಮೋದ್ ಕುಮಾರ್, ಸಿಬ್ಬಂದಿ ಪುರುಷೋತ್ತಮ ಕೋಟ್ಯಾನ್ ಮೊದಲದವರು ಭಾಗವಹಿಸಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

ಸ್ವಾಮೀಜಿ ಇವರನ್ನು ಗೌರವಿಸಿದರು.

Related posts

ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ತೆಕ್ಕಾರು ಶ್ರೀ ಕ್ಷೇತ್ರ ದೇವರಗುಡ್ಡೆ ಗೋಪಾಲಕೃಷ್ಣನಿಗೆ ಬ್ರಹ್ಮಕಲಶೋತ್ಸವ

Suddi Udaya
error: Content is protected !!