22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

ಧರ್ಮಸ್ಥಳ: ಪಂಚಾಯತ್ ಸಿಬ್ಬಂದಿಗಳ ನವಂಬರ್ ತಿಂಗಳಿಂದ ನಡೆಯುವ ಹೋರಾಟದ ಬಗ್ಗೆ ಜಿಲ್ಲಾಮಟ್ಟದ ಸಮಾಲೋಚನೆ ಸಭೆಯು ಗ್ರಾಮ ಪಂಚಾಯತ್ ನೌಕರರ ಶ್ರೇಯಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ದೇವಿ ಪ್ರಸಾದ್ ಬೊಲ್ಮ ರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.


ಗ್ರಾಮ ಪಂಚಾಯತ್ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನ ಮಾನ ನೀಡುವಂತೆ ರಾಜ್ಯದದ್ಯಂತ ಹೋರಾಟ ನಡೆಯಲಿದ್ದು ಈ ಬಗ್ಗೆ ರೂಪುರೇಷೆ ಸಿದ್ದ ಪಡಿಸಲಾಯಿತು. ಜಿಲ್ಲೆಯ ವಿವಿಧ ತಾಲೂಕಿನ ಅಧ್ಯಕ್ಷರು, ಜಿಲ್ಲಾಪದಾಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದ ಸಂಜನಾ ಪೈ ಯವರಿಗೆ ಶಾಸಕ ಹರೀಶ್‌ ಪೂಂಜರಿಂದ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶತಚಂಡಿಕಾಯಾಗ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ: ಪೆರ್ಲ-ಬೈಪಾಡಿ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3 ನೇ ಸಮಾಧಾನಕರ ಪ್ರಶಸ್ತಿ

Suddi Udaya

ಸುಲ್ಕೇರಿಮೊಗ್ರು ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ವಾರ್ಷಿಕ ಜಾತ್ರೋತ್ಸವ

Suddi Udaya
error: Content is protected !!