September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆಯ ಸಭೆಯು ನಾರಾವಿ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ಆ.18 ರಂದು ನಡೆಯಿತು.

ಮೇಲ್ವಿಚಾರಕರಾದ ದಮಯಂತಿ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ವಲಯದಲ್ಲಿ ಒಟ್ಟು 15 ಭಜನಾ ಮಂಡಳಿಗಳಿದ್ದು ಇದರಲ್ಲಿ ಒಬ್ಬರು ಸಂಚಾಲಕರು ಹಾಗೂ 5 ಮಂದಿ ಪದಾಧಿಕಾರಿಗಳ ಅಯ್ಕೆ ಮಾಡುವ ಬಗ್ಗೆ ತಿಳಿಸಿದರು. ನಂತರ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಸಂಚಾಲಕರಾಗಿ ಸಂತೋಷ್ ಮರ್ದೋಟ್ಟು, ಅಧ್ಯಕ್ಷರಾಗಿ ರಾಜು ಪೂಜಾರಿ, ಉಪಾಧ್ಯಕ್ಷರಾಗಿ ಸುಧಾಕರ, ಕಾರ್ಯದರ್ಶಿ ಹರೀಶ್ ಯನ್, ಜತೆ ಕಾರ್ಯದರ್ಶಿ ಅಕ್ಷಯ್, ಕೋಶಾಧಿಕಾರಿಯಾಗಿ ಚಂದ್ರ ಶೇಖರ ರಾವ್ , ಹಾಗೂ ಯೋಗೀಶ್ ಆಚಾರ್ಯ, ಇವರನ್ನು ಭಜನಾ ಮಂಡಳಿಯ ಸದಸ್ಯರ ಉಪಸ್ಥಿತಿಯಲ್ಲಿ ಆಯ್ಕೆ ಮಾಡಲಾಯಿತು. ನಾರಾವಿ ಸೇವಾ ಪ್ರತಿನಿಧಿ ರೇಷ್ಮಾ ಉಪಸ್ಥಿತರಿದ್ದರು.

ಸೇವಾ ಪ್ರತಿನಿಧಿ ಹರಿಣಾಕ್ಷಿ ಸ್ವಾಗತಿಸಿದರು. ಸಭೆಯ ಕೊನೆಗೆ ಕೊಕ್ರಾಡಿ ಸಾವ್ಯ ಸೇವಾಪ್ರತಿನಿಧಿ ಶಶಿಧರ್ ಕುಲಾಲ್ ಧನ್ಯವಾದವಿತ್ತರು.

Related posts

ತನ್ನ ಹೋಟೆಲ್ ಗೆ ಕಂಬಳ ಓಟದ ಪ್ರಸಿದ್ಧ ” ಕೋಣ ತಾಟೆ” ಹೆಸರಿಟ್ಟ ಮಾಲೀಕ

Suddi Udaya

ಮೇ 9: ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ-ಶಾಸಕ ಹರೀಶ್ ಪೂಂಜರಿಂದ ಅಭಿಮಾನೋತ್ಸವದ ಭಿತ್ತಿ ಚಿತ್ರ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕಲಾ ಪೋಷಕ ಸುಂದರ ಹೆಗ್ಡೆ ವೇಣೂರು ಇವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

Suddi Udaya

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya

ಕಲಾ ಸಿಂಚನ 2025: ಅನುಗ್ರಹ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ

Suddi Udaya
error: Content is protected !!