23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

ನಾವರ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾವರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ನಾವರ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ 12ನೇ ವರುಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆಯು ಆ.16ರಂದು ಜರುಗಿತು.

ಈ ಸಂದರ್ಭದಲ್ಲಿ ನಾವರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಮಾಜಿ ಆಡಳಿತ ಸಮಿತಿಯ ಅಧ್ಯಕ್ಷ ಜಯಾನಂದ ಪೂಜಾರಿ ಕೊರಲ್ಲ, ಬ್ರಹ್ಮಕಲಶೋತ್ಸವದ ಕಾರ್ಯಾಧ್ಯಕ್ಷ ನಿತ್ಯಾನಂದ ನಾವರ, ಪ್ರಗತಿ ಬಂದು ಒಕ್ಕೂಟದ ಅಧ್ಯಕ್ಷ ಬಿ. ಚಂದಪ್ಪ ಪೂಜಾರಿ ಭೈರೊಡ್ಚಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಳದಂಗಡಿ ವಲಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ನಾವರ ಸೇವಾ ಪ್ರತಿನಿಧಿ ಶ್ರೀಮತಿ ಪುಷ್ಪಾವತಿ ನಿತ್ಯಾನಂದ ನಾವರ, ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರು, ಪ್ರಗತಿ ಬಂದು, ಸ್ವಸಹಾಯ ಸಂಘದ ಸದಸ್ಯರು, ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಶುಭಾರಂಭ

Suddi Udaya

ಕುಣಿತಾ ಭಜನೆಯೊಂದಿಗೆ ಹುಟ್ಟು ಹಬ್ಬ ಆಚರಣೆ

Suddi Udaya

ಮಾಲಾಡಿಯಲ್ಲಿ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಮೇ.1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ನಟಿ ರಚಿತಾ ರಾಮ್ ಭೇಟಿ

Suddi Udaya

ನಿಡ್ಲೆ ಅಗ್ರಿಲೀಫ್ ಸಂಸ್ಥೆಗೆ ಝೆಡ್ ಬೆಳ್ಳಿ ಪ್ರಮಾಣ ಪತ್ರ

Suddi Udaya
error: Content is protected !!