24.2 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

ನಾವರ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾವರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ನಾವರ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ 12ನೇ ವರುಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆಯು ಆ.16ರಂದು ಜರುಗಿತು.

ಈ ಸಂದರ್ಭದಲ್ಲಿ ನಾವರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಮಾಜಿ ಆಡಳಿತ ಸಮಿತಿಯ ಅಧ್ಯಕ್ಷ ಜಯಾನಂದ ಪೂಜಾರಿ ಕೊರಲ್ಲ, ಬ್ರಹ್ಮಕಲಶೋತ್ಸವದ ಕಾರ್ಯಾಧ್ಯಕ್ಷ ನಿತ್ಯಾನಂದ ನಾವರ, ಪ್ರಗತಿ ಬಂದು ಒಕ್ಕೂಟದ ಅಧ್ಯಕ್ಷ ಬಿ. ಚಂದಪ್ಪ ಪೂಜಾರಿ ಭೈರೊಡ್ಚಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಳದಂಗಡಿ ವಲಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ನಾವರ ಸೇವಾ ಪ್ರತಿನಿಧಿ ಶ್ರೀಮತಿ ಪುಷ್ಪಾವತಿ ನಿತ್ಯಾನಂದ ನಾವರ, ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರು, ಪ್ರಗತಿ ಬಂದು, ಸ್ವಸಹಾಯ ಸಂಘದ ಸದಸ್ಯರು, ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಕಾಯರ್ತಡ್ಕ: ಭಾರತ್ ಸ್ಟೋರ್ಸ್ ಗೆ ನುಗ್ಗಿದ ಕಳ್ಳರು: ನಗದು ಜೊತೆಗೆ ಇನ್ನಿತರ ವಸ್ತುಗಳನ್ನು ದೋಚಿ ಪರಾರಿ

Suddi Udaya

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

Suddi Udaya

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ: ಚಂಡಿಕಾ ಹೋಮ, ಪ್ರಸನ್ನಪೂಜೆ, ಪಾದಪೂಜೆ

Suddi Udaya

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya
error: Content is protected !!