25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

ನಾವರ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾವರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ನಾವರ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ 12ನೇ ವರುಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆಯು ಆ.16ರಂದು ಜರುಗಿತು.

ಈ ಸಂದರ್ಭದಲ್ಲಿ ನಾವರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಮಾಜಿ ಆಡಳಿತ ಸಮಿತಿಯ ಅಧ್ಯಕ್ಷ ಜಯಾನಂದ ಪೂಜಾರಿ ಕೊರಲ್ಲ, ಬ್ರಹ್ಮಕಲಶೋತ್ಸವದ ಕಾರ್ಯಾಧ್ಯಕ್ಷ ನಿತ್ಯಾನಂದ ನಾವರ, ಪ್ರಗತಿ ಬಂದು ಒಕ್ಕೂಟದ ಅಧ್ಯಕ್ಷ ಬಿ. ಚಂದಪ್ಪ ಪೂಜಾರಿ ಭೈರೊಡ್ಚಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಳದಂಗಡಿ ವಲಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ನಾವರ ಸೇವಾ ಪ್ರತಿನಿಧಿ ಶ್ರೀಮತಿ ಪುಷ್ಪಾವತಿ ನಿತ್ಯಾನಂದ ನಾವರ, ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರು, ಪ್ರಗತಿ ಬಂದು, ಸ್ವಸಹಾಯ ಸಂಘದ ಸದಸ್ಯರು, ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಅಜ್ಞಾತ ಸಂತ ಹರ್ಡೇಕರ್ ಮಂಜಪ್ಪ ಪುಸ್ತಕ ಬಿಡುಗಡೆ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ ಶೇ. 97.82 ಫಲಿತಾಂಶ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಶಿಶಿಲ ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya

ಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ

Suddi Udaya
error: Content is protected !!