24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

ನೆರಿಯ: ಗಂಡಿಬಾಗಿಲು ಸಂತ ತೋಮಸರ ದೇವಾಲಯ ಗಂಡಿಬಾಗಿಲು ಮತ್ತು ಕಂಪಾನಿಯೋ ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ನಡೆಯುತ್ತಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮಗುರುಗಳಾದ ರೆ.ಫಾ.ಜೋಸ್ ಆಯಾಂಕುಡಿ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆರಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ ವಹಿಸಿದ್ದರು. ಪುತ್ತೂರು ನೆಮ್ಮದಿ ವೆಲ್ ನೆಸ್ ಸೆಂಟರ್ ಮಾಲಕರು ಕೆ. ಪ್ರಭಾಕರ್ ಸಾಲಿಯಾನ್ ಈ ಶಿಬಿರದಿಂದ ಜನರಿಗೆ ಸಿಗುವ ಪ್ರಯೋಜನದ ಬಗ್ಗೆ ಸವಿಸ್ತಾರವಾಗಿ ತಿಳಿಸಿಕೊಟ್ಟರು.

ಮುಖ್ಯ ಅಥಿತಿಗಳಾಗಿ ಸಂತ ತೊಮಸರ ದೇವಾಲಯದ ಟ್ರಸ್ಟಿ ಕುರಿಯನ್, ವಿನ್ಸೆಂಟ್ ಡಿ ಪೌಲ್ ಸೊಸೈಟಿ ಅಧ್ಯಕ್ಷ ಶಾಜಿ, ನೆರಿಯ ಗ್ರಾಮ ಪಂಚಾಯತ್ ಸದಸ್ಯ ತೋಮಸ್ ವಿ.ಡಿ ಆಗಮಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.

Related posts

ಇನ್ವರ್ಟರ್ ನೀಡುವಂತೆ ಮನೆಗೆ ಕೇಳಲು ಹೋಗಿದ್ದವರಿಗೆ ಕತ್ತಿಯಿಂದ ಹಲ್ಲೆ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ ನಿಧನ

Suddi Udaya

ಬೆಳ್ತಂಗಡಿ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಕೊಕ್ಕಡ ಗ್ರಾಮ ಸಮಿತಿ ಸಭೆ, ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿಯ ಸ್ವರ್ಣ ಶಿಲ್ಪಿ ಎಚ್. ಗೋಪಾಲ ಆಚಾರ್ಯ ರವರಿಗೆ ‘ಎಸ್.ಕೆ.ಜಿ.ಐ ಪಾಲ್ಕೆ ಪ್ರಶಸ್ತಿ”

Suddi Udaya

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

Suddi Udaya

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya
error: Content is protected !!