25.7 C
ಪುತ್ತೂರು, ಬೆಳ್ತಂಗಡಿ
May 17, 2025
ತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ ಸೆಂಟ್ ತೋಮಸ್ ಬ್ಯಾಂಡ್ ಸೆಟ್ ಮಾಸ್ಟರ್ ಬೇಬಿ ತಚ್ಚಾಟ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಬಹುತೇಕ ಎಲ್ಲಾ ಚರ್ಚ್ ಗಳ ವಾರ್ಷಿಕ ಮಹೋತ್ಸವ, ಜಾತ್ರೆ ಹಾಗೂ ಸಾಮಾನ್ಯ ಎಲ್ಲಾ ಉತ್ಸವಗಳಲ್ಲಿನ ಬಾಂಡ್ ಸೆಟ್ ವಾದ್ಯ ಘೋಷದ ಮೆರಗನ್ನು ನೀಡಿ ಜನ ಸಾಮಾನ್ಯರಿಗೆ ಸಂಗೀತ ರಸ ದೌತಣ ನೀಡುತ್ತಿದ್ದ ಬೇಬಿ ತಚ್ಚಾಟ್ (65ವ) ಬಾಂಡ್ ಮಾಸ್ಟರ್ ನೆರಿಯ ಗಂಡಿಬಾಗಿಲಿನ ಅವರ ಸ್ವ ವಸತಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರ ನಿಧನಕ್ಕೆ ಗಂಡಿ ಬಾಗಿಲು ಚರ್ಚ್ ನ ಮಾಜಿ ಧರ್ಮ ಗುರುಗಳು ಹಾಗೂ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ| ಶಾಜಿ ಮಾತ್ಯು, ಸೆಂಟ್ ತೋಮಸ್, ಗಂಡಿ ಬಾಗಿಲಿನ ವಂದನಿಯ ಫಾ. ಜೋಸ್ ಆಯಾಮ್ ಕುಡಿ ಧರ್ಮೋಪದೇಶ ಶಾಲೆಯ ಮುಖ್ಯ ಶಿಕ್ಷಕ ಹಾಗೂ ಎಸ್ರ ಫೌಂಡೇಶನ್ ನ ಶಿಜು ಚೇಟ್ಟು ತಡತ್ತಿಲ್, ಮರ್ವಿನ್ ಅಳವೂರ್, ವಿಲ್ಸನ್ ಎಡಯತ್ರತ್ತ್ ಮೊದಲಾದವರು ಸಂತಾಪ ಸೂಚಿಸಿದ್ದಾರೆ.

Related posts

ಎ.22: ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

Suddi Udaya

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

Suddi Udaya

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

Suddi Udaya

ನ.16-17: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್ ನಿಂದ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ

Suddi Udaya
error: Content is protected !!