23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ ಸೆಂಟ್ ತೋಮಸ್ ಬ್ಯಾಂಡ್ ಸೆಟ್ ಮಾಸ್ಟರ್ ಬೇಬಿ ತಚ್ಚಾಟ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಬಹುತೇಕ ಎಲ್ಲಾ ಚರ್ಚ್ ಗಳ ವಾರ್ಷಿಕ ಮಹೋತ್ಸವ, ಜಾತ್ರೆ ಹಾಗೂ ಸಾಮಾನ್ಯ ಎಲ್ಲಾ ಉತ್ಸವಗಳಲ್ಲಿನ ಬಾಂಡ್ ಸೆಟ್ ವಾದ್ಯ ಘೋಷದ ಮೆರಗನ್ನು ನೀಡಿ ಜನ ಸಾಮಾನ್ಯರಿಗೆ ಸಂಗೀತ ರಸ ದೌತಣ ನೀಡುತ್ತಿದ್ದ ಬೇಬಿ ತಚ್ಚಾಟ್ (65ವ) ಬಾಂಡ್ ಮಾಸ್ಟರ್ ನೆರಿಯ ಗಂಡಿಬಾಗಿಲಿನ ಅವರ ಸ್ವ ವಸತಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರ ನಿಧನಕ್ಕೆ ಗಂಡಿ ಬಾಗಿಲು ಚರ್ಚ್ ನ ಮಾಜಿ ಧರ್ಮ ಗುರುಗಳು ಹಾಗೂ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ| ಶಾಜಿ ಮಾತ್ಯು, ಸೆಂಟ್ ತೋಮಸ್, ಗಂಡಿ ಬಾಗಿಲಿನ ವಂದನಿಯ ಫಾ. ಜೋಸ್ ಆಯಾಮ್ ಕುಡಿ ಧರ್ಮೋಪದೇಶ ಶಾಲೆಯ ಮುಖ್ಯ ಶಿಕ್ಷಕ ಹಾಗೂ ಎಸ್ರ ಫೌಂಡೇಶನ್ ನ ಶಿಜು ಚೇಟ್ಟು ತಡತ್ತಿಲ್, ಮರ್ವಿನ್ ಅಳವೂರ್, ವಿಲ್ಸನ್ ಎಡಯತ್ರತ್ತ್ ಮೊದಲಾದವರು ಸಂತಾಪ ಸೂಚಿಸಿದ್ದಾರೆ.

Related posts

ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಹರೀಶ್ ಪೂಂಜರ ಬಹಿರಂಗ ಪ್ರಚಾರ ಸಭೆ

Suddi Udaya

ಹೋಟೆಲ್ ಸಮತಾ ಮಾಲಕರಾಗಿದ್ದ ವಿಠಲ್ ಭಟ್ ನಿಧನ

Suddi Udaya

ತೆಕ್ಕಾರು: ಸಿಡಿಲಿನ ಬಡಿತಕ್ಕೆ ಮನೆ ಸಂಪೂರ್ಣ ಹಾನಿ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಹೊಸಂಗಡಿ ಬಲ್ಲಂಗೇರಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ.2ಲಕ್ಷ ಡಿಡಿ ವಿತರಣೆ

Suddi Udaya

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya
error: Content is protected !!