22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ ಸೆಂಟ್ ತೋಮಸ್ ಬ್ಯಾಂಡ್ ಸೆಟ್ ಮಾಸ್ಟರ್ ಬೇಬಿ ತಚ್ಚಾಟ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಬಹುತೇಕ ಎಲ್ಲಾ ಚರ್ಚ್ ಗಳ ವಾರ್ಷಿಕ ಮಹೋತ್ಸವ, ಜಾತ್ರೆ ಹಾಗೂ ಸಾಮಾನ್ಯ ಎಲ್ಲಾ ಉತ್ಸವಗಳಲ್ಲಿನ ಬಾಂಡ್ ಸೆಟ್ ವಾದ್ಯ ಘೋಷದ ಮೆರಗನ್ನು ನೀಡಿ ಜನ ಸಾಮಾನ್ಯರಿಗೆ ಸಂಗೀತ ರಸ ದೌತಣ ನೀಡುತ್ತಿದ್ದ ಬೇಬಿ ತಚ್ಚಾಟ್ (65ವ) ಬಾಂಡ್ ಮಾಸ್ಟರ್ ನೆರಿಯ ಗಂಡಿಬಾಗಿಲಿನ ಅವರ ಸ್ವ ವಸತಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರ ನಿಧನಕ್ಕೆ ಗಂಡಿ ಬಾಗಿಲು ಚರ್ಚ್ ನ ಮಾಜಿ ಧರ್ಮ ಗುರುಗಳು ಹಾಗೂ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ| ಶಾಜಿ ಮಾತ್ಯು, ಸೆಂಟ್ ತೋಮಸ್, ಗಂಡಿ ಬಾಗಿಲಿನ ವಂದನಿಯ ಫಾ. ಜೋಸ್ ಆಯಾಮ್ ಕುಡಿ ಧರ್ಮೋಪದೇಶ ಶಾಲೆಯ ಮುಖ್ಯ ಶಿಕ್ಷಕ ಹಾಗೂ ಎಸ್ರ ಫೌಂಡೇಶನ್ ನ ಶಿಜು ಚೇಟ್ಟು ತಡತ್ತಿಲ್, ಮರ್ವಿನ್ ಅಳವೂರ್, ವಿಲ್ಸನ್ ಎಡಯತ್ರತ್ತ್ ಮೊದಲಾದವರು ಸಂತಾಪ ಸೂಚಿಸಿದ್ದಾರೆ.

Related posts

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್ ದಾಖಲೆ ಸಾಧಿಸಿದ ಪಟ್ರಮೆಯ ಯುವ ಸಂಶೋಧಕ ದೀಪಕ್ ಎ.ಎಸ್.

Suddi Udaya

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

Suddi Udaya

ಭಾರೀ ಮಳೆ: ಮುಂಡೂರುನಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ: ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ; ಸರ್ಕಾರದಿಂದ ಶೀಘ್ರ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚನೆ

Suddi Udaya
error: Content is protected !!