25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

ಬೆಳ್ತಂಗಡಿ: ಬೆಂಗಳೂರು ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ 2024 ರ ಪವರ್ ಲಿಫ್ಟಿಂಗ್ ಸ್ಪರ್ಧೆ ಯ 66 ಕೆಜಿ ವಿಭಾಗದಲ್ಲಿ 435 ಕೆ.ಜಿ ಭಾರ ಎತ್ತಿ ಹೇಮಚಂದ್ರ ಅವರು ಚಿನ್ನದ ಪದಕ ಪಡೆದಿರುತ್ತಾರೆ.

ಇವರು ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ತಾಲೂಕು ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya

ಸ್ಕೌಟ್ ಗೈಡ್, ಕಬ್ಸ್, ಬುಲ್ ಬುಲ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya

ಬೆಳ್ತಂಗಡಿ: ಗಾಳಿ ಮಳೆಗೆ 44 ವಿದ್ಯುತ್ ಕಂಬ ಧರಾಶಾಯಿ: ಅಪಾರ ಹಾನಿ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

Suddi Udaya
error: Content is protected !!