ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ವೈಜ್ಞಾನಿಕವಾಗಿ ನಿಮಿ೯ಸಬೇಕು ಮತ್ತು ಹೆದ್ದಾರಿ ಗುತ್ತಿಗೆಯಲ್ಲಿ ನಡೆದಿರುವ ಭ್ರಷ್ಟಾಚಾರ ತನಿಖೆಗೆ ಒಳಪಡಿಸಬೇಕು ಒತ್ತಾಯಿಸಿ ಜನಾಗ್ರಹ ಸಭೆ

ಬೆಳ್ತಂಗಡಿ: ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ಸಮಿತಿ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ವೈಜ್ಞಾನಿಕವಾಗಿ ನಿರ್ಮಿಸಿ ಪೂರ್ಣಗೋಳಿಸಬೇಕು ಮತ್ತು ಹೆದ್ದಾರಿ ಗುತ್ತಿಗೆಯಲ್ಲಿ ನಡೆದಿರುವ ಭ್ರಷ್ಟಾಚಾರ ತನಿಖೆಗೊಳಪಡಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಜನಾಗ್ರಹ ಸಭೆ ಆ.19ರಂದು ಬೆಳ್ತಂಗಡಿ ನಗರ ಪಂಚಾಯತ್ ಬಳಿ ಜರುಗಿತು.


ಅಧ್ಯಕ್ಷತೆಯನ್ನು ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ಸಮಿತಿ ಬೆಳ್ತಂಗಡಿ ಇದರ ಅಧ್ಯಕ್ಷ ರಕ್ಷಿತ್ ಶಿವರಾಂ ವಹಿಸಿದ್ದರು.


ಸಿಪಿಎಂ ಮುಖಂಡ ಬಿ.ಎಂ ಭಟ್, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಜಿ.ಪಂ ಮಾಜಿ ಸದಸ್ಯ ಧರಣೇಂದ್ರ ಕುಮಾರ್, ಸಿಪಿಎಂ ಮುಖಂಡ ಮುನೀರ್ ಕಾಟಿಪಳ್ಳ, ಜಿ.ಪಂ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ, ನಗರ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಡಿ., ಜಿ.ಪಂ. ಮಾಜಿ ಸದಸ್ಯ ಸುಂದರ ಗೌಡ ಉಚ್ಚಿಲ, ಉಮ್ಮರ್ ಕುಂಞ ಮುಸ್ಲಿಯಾರ್, ವಂದನ ಭಂಡಾರಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಸಿಪಿಎಂ ಮುಖಂಡರಾದ ಈಶ್ವರಿ ಮತ್ತು ಶೇಖರ್ ಬಿ. ಶ್ರೀನಿವಾಸ ಕಿಣಿ ಮೊದಲಾದವರು ಉಪಸ್ಥಿತರಿದ್ದರು.


ನ್ಯಾಯವಾದಿ ಬಿ.ಎಂ ಭಟ್ ಸ್ವಾಗತಿಸಿದರು. ಶ್ಯಾಮರಾಜ್ ಕಾಯ೯ಕ್ರಮ ನಿರೂಪಿಸಿದರು.

Related posts

ಅಳದಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕೆ ಗ್ರಾಮಸ್ಥರ ಮನವಿ

Suddi Udaya

ಬಾರ್ಯ: ಆನೆಪಲ್ಲ ನಿವಾಸಿ ಸೇಸಪ್ಪ ನಾಯ್ಕ್ ನಿಧನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗಣಪತಿ ಗುಡಿಯ ಸಮರ್ಪಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಜು.11:ಬೆಳ್ತಂಗಡಿ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್

Suddi Udaya
error: Content is protected !!