22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೊಗ್ರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಬೆಳ್ತಂಗಡಿ. ವಾಣಿ ಸೌಹಾರ್ದ ಕೋ – ಆಪರೇಟಿವ್ ಸೊಸೈಟಿ (ನಿ.)ಬೆಳ್ತಂಗಡಿ, ಸ್ಪಂದನಾ ಸೇವಾ ಸಂಘ, ಬೆಳ್ತಂಗಡಿ ಇವುಗಳ ಸಹಯೋಗದಲ್ಲಿ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಇದರ ನೇತೃತ್ವದಲ್ಲಿ ಆ. 18 ವಾಣಿ ಶಿಕ್ಷಣ ಸಂಸ್ಥೆಗಳ ಹಿಂಭಾಗದ ಗದ್ದೆಯಲ್ಲಿ ನಡೆದ ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಸಮಾರಂಭದಲ್ಲಿ

ಮೊಗ್ರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ಮಹಿಳೆಯರ ವಿಭಾಗದ ಹಗ್ಗಜಗ್ಗಾಟ ಪ್ರಥಮ, ಪುರುಷರ ವಿಭಾಗ ಹಗ್ಗಜಗ್ಗಾಟ ತೃತೀಯ ಸ್ಥಾನ, ವೈಯಕ್ತಿಕ ವಿಭಾಗದಲ್ಲಿ ಅಡಿಕೆ ಹಾಳೆ ಎಳೆಯುವ ಸ್ಪರ್ಧೆಯಲ್ಲಿ ಮನ್ಕುಡೆ ಪುರಂದರ ದಂಪತಿಗಳು ತೃತೀಯ ಸ್ಥಾನ ಪಡೆದು ನಗದು ಜೊತೆಗೆ ಪ್ರಶಸ್ತಿ ಫಲಕ ಪಡೆದುಕೊಂಡರು.

Related posts

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ಉಜಿರೆ: ಶ್ರೀ ಧರ್ಮಸ್ಥಳದ ಮಂಜುನಾಥೇಶ್ವರ ಆಸ್ಪತ್ರೆಗೆ ದಶಮಾನೋತ್ಸವ ಸಂಭ್ರಮ

Suddi Udaya

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರಿಗೆ ‘ವೃತ್ತಿ-ವ್ಯಕ್ತಿತ್ವ ವಿಕಸನ’ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!