25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೈರೋಳ್ತಡ್ಕ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಬೆಳ್ತಂಗಡಿ ವಾಣಿ ಸೌಹಾರ್ದ ಕೋ – ಆಪರೇಟಿವ್ ಸೊಸೈಟಿ (ನಿ.)ಬೆಳ್ತಂಗಡಿ, ಸ್ಪಂದನಾ ಸೇವಾ ಸಂಘ, ಬೆಳ್ತಂಗಡಿ ಇವುಗಳ ಸಹಯೋಗದಲ್ಲಿ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಇದರ ನೇತೃತ್ವದಲ್ಲಿ ಆ. 18 ವಾಣಿ ಶಿಕ್ಷಣ ಸಂಸ್ಥೆಗಳ ಹಿಂಭಾಗದ ಗದ್ದೆಯಲ್ಲಿ ನಡೆದ ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಸಮಾರಂಭದಲ್ಲಿ ಬಂದಾರು ಗ್ರಾಮದ ಮೈರೋಳ್ತಡ್ಕ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ 10 ನೇ ತರಗತಿ ಬಾಲಕರ ರಿಲೇ ತಂಡ ಪ್ರಥಮ, ಪುರುಷರ ವಾಲಿಬಾಲ್ ದ್ವಿತೀಯ, ಮಹಿಳೆಯರ ತ್ರೋಬಾಲ್ ದ್ವಿತೀಯ, ಹಗ್ಗಜಗ್ಗಾಟ ತೃತೀಯ ಸ್ಥಾನ ನಗದು ಜೊತೆಗೆ ಪ್ರಶಸ್ತಿ ಫಲಕ ಮುಡಿಗೇರಿಸಿಕೊಂಡಿದೆ.

Related posts

ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “

Suddi Udaya

ಬಿ.ವಿ.ಎಫ್. ಬೆಳ್ತಂಗಡಿ ತಾ. ಘಟಕದಿಂದ ’ಭಾರತೀಯ ಸಂವಿಧಾನ ದಿನಾಚರಣೆ’

Suddi Udaya

ಹೊಸಂಗಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆ ಅಂಗವಾಗಿ ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 30 ನೇ ಸಹಾಯಧನ ಹಸ್ತಾಂತರ

Suddi Udaya
error: Content is protected !!