22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠತ್ ಪ್ರವಾಹ

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ.

ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೀಕರ ಮಳೆಯಾಗುತ್ತಿದ್ದು ತಗ್ಗು ಪ್ರದೇಶವಾದ ದಿಡುಪೆ,ಕೊಲ್ಲಿ,ಮಿತ್ತಬಾಗಿಲು ಪ್ರದೇಶದ ನದಿಗಳು ಉಕ್ಕಿ ಹರಿಯುತ್ತಿದ್ದು ನೀರಿನ ಮಟ್ಟವು ಹೆಚ್ಚಳಕ್ಕೆ ಕಾರಣವಾಗಿದೆ.

ಇದರ ಪರಿಣಾಮ ನದಿಗಳಲ್ಲಿ ತೇಲಿ ಬಂದ ಮರಗಳು ಸಿಕ್ಕಿಹಾಕಿಕೊಂಡು, ಪಕ್ಕದ ತೋಟಗಳಿಗೆ ನೀರು ನುಗ್ಗಿ ಹಾನಿಯಾಗಿದೆ.

ಈ ಭೀಕರ ಮಳೆ ಕಳೆದ 4ವರ್ಷಗಳ ಹಿಂದೆ ತಾಲೂಕಿಗೆ ಅಪ್ಪಲಿಸಿದ ನೆರೆಯನ್ನು ನೆನಪಿಸುವಂತಿದೆ.

Related posts

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

Suddi Udaya

ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:

Suddi Udaya

ಡಾ ರವೀಶ್ ಪಡುಮಲೆಗೆ ಅಕ್ಷಯ ಗುರು ಪುರಸ್ಕಾರ

Suddi Udaya
error: Content is protected !!