March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

ನಾವರ ಗ್ರಾಮದ ದೇವರಗುಡ್ಡೆ ನಿವಾಸಿ ಹರೀಶ್ ಮೂಲ್ಯ ರವರು ಮರದ ಕಟ್ಟಿಂಗ್ ನ ಕೆಲಸ ಮಾಡುತ್ತಿರುವಾಗ ಮೆಷೀನ್ ಜಾರಿ ಅವರ ಕಾಲಿನ ಮೇಲೆ ಬಿದ್ದು ಸುಮಾರು 12 ಹೊಲಿಗೆಗಳನ್ನು ಹಾಕಿರುತ್ತಾರೆ. ಅವರ ಮಗನು ಶ್ರೀರಾಮ ಶಾಲೆ ಸುಳ್ಕೇರಿಯ ವಿದ್ಯಾರ್ಥಿಯಾಗಿದ್ದು ಅವನ ಕಾಲಿನ ಮೇಲೆ ಡೆಸ್ಕ್ ಬಿದ್ದು ಅವನು ಕೂಡ ಶಾಲೆಗೆ ಹೋಗಲಾರದೇ ಮನೆಯಲ್ಲಿಯೇ ಇದ್ದಾನೆ.. ತುಂಬಾ ಬಡತನದಲ್ಲಿರುವ ಅವರ ಕುಟುಂಬಕ್ಕೆ ಲಯನ್ಸ್ ಕ್ಲಬ್ ಬೆಳ್ತಂಗಡಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾವರ ಇವರ ವತಿಯಿಂದ 25 ಸಾವಿರ ರೂಪಾಯಿ ಯನ್ನು ಅವರ ಮನೆಗೆ ಹೋಗಿ ನೀಡಲಾಯಿತು.


ಈ ಸಂದರ್ಭ ಲಯನ್ಸ್ ಕ್ಲಬ್ ಬೆಳ್ತಂಗಡಿಯ ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಮರೋಡಿ, ನಾವರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದಂತಹ ಲಯನ್ ಪ್ರಕಾಶ್ ಶೆಟ್ಟಿ ನೊಚ್ಚ, ನಾವರ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಾಧ್ಯಕ್ಷ ಲಯನ್ ನಿತ್ಯಾನಂದ ನಾವರ, ಆಡಳಿತ ಸಮಿತಿಯ ಸದಸ್ಯ ಲಯನ್ ರವಿ ಪೂಜಾರಿ ಹಾರಡ್ಡೆ, ಲಯನ್ ಪ್ರಶಾಂತ್ ಪೂಜಾರಿ ಹಿಮರಡ್ಡ ಉಪಸ್ಥಿತರಿದ್ದರು.

Related posts

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ: ಸ೦ಘದ ಸದಸ್ಯರಿಗೆ 20% ಡಿವಿಡೆಂಟ್ ಘೋಷಣೆ.

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ರಕ್ಷಾ ಬಂಧನ ಆಚರಣೆ

Suddi Udaya
error: Content is protected !!