26.8 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡದ ಸಹಕಾರದಲ್ಲಿ ಸುಲ್ಕೇರಿ ಶ್ರೀರಾಮ ಶಾಲೆಗೆ ಧನಸಹಾಯ ಹಸ್ತಾoತರ

ಬೆಳ್ತಂಗಡಿ: ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡ ಸುಲ್ಕೇರಿ ಶ್ರೀರಾಮ ಶಿಶುಮಂದಿರ, ಹಿರಿಯ ಪ್ರಾಥಮಿಕ, ಪ್ರೌಢಶಾಲೆಗೆ ಆ.19 ರಂದು ಭೇಟಿ ನೀಡಿ ಶಾಲೆಯ ಶೈಕ್ಷಣಿಕ ಚಟುವಟಿಕೆ ವಿಚಾರದ ಬಗ್ಗೆ ಮಾತುಕತೆ ನಡೆಸಿ ಮಂಡಲ ಯುವ ಮೋರ್ಚಾ ಪದಾಧಿಕಾರಿಗಳ ಸಹಕಾರದೊಂದಿಗೆ ಸಂಗ್ರಹವಾದ ಧನಸಹಾಯವನ್ನು ಶ್ರೀರಾಮ ಶಾಲಾ ಟ್ರಸ್ಟ್ ಅಧ್ಯಕ್ಷರಾದ ರಾಜು ಪೂಜಾರಿ ಅವರ ಮೂಲಕ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಕಾರ್ಯದರ್ಶಿಗಳಾದ ಗಿರೀಶ್ ಗೌಡ ಬಿ. ಕೆ ಬಂದಾರು, ಹರೀಶ್ ಗೌಡ ಸoಬೋಲ್ಯ, ಶ್ರೀರಾಮ ಶಾಲೆಯ ಟ್ರಸ್ಟಿ ಮೋಹನ್ ಅಂಡಿಂಜೆ ಉಪಸ್ಥಿತರಿದ್ದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಏಳನೇ ದಿನದ ಬ್ರಹ್ಮ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಗೇರುಕಟ್ಟೆ ಸಮೀಪದ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ನಾಗೇಶ್ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರಿಂದ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ 7ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ