April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಜೊತೆಗೂಡಿ ನಡೆಸುತ್ತಿರುವ ಷಡ್ಯಂತ್ರ ಮತ್ತು ಮುಖ್ಯಮಂತ್ರಿಗಳ ಮೇಲೆ ನೀಡಿರುವ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಬೆಳ್ತಂಗಡಿ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ವತಿಯಿಂದ ಕಾರ್ಯಕರ್ತರು ಮೆರವಣಿಗೆಯಲ್ಲಿ ಸಾಗಿ ಬಂದು ತಾಲ್ಲೂಕು ಕಛೇರಿ ಮುಖಾಂತರ ರಾಷ್ಟ್ರಪತಿಗೆ ಮನವಿ ಕೊಡಲಾಯಿತು.

ಬಿಜೆಪಿ ಕೈ ಗೊಂಬೆಯಾಗಿ ವರ್ತಿಸುತ್ತಿರುವ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗ್ರಾಮಿಣ ಬ್ಲಾಕ್‌ ಅಧ್ಯಕ್ಷರಾದ ನಾಗೇಶ್ ಗೌಡ, ಮಾಜಿ ಜಿಲ್ಲಾ ಪಂ ಸದಸ್ಯರಾದ ಧರಣೇಂದ್ರ ಕುಮಾರ್, ಶೇಖರ್ ಕುಕ್ಕೆಡಿ, ಮಹಿಳಾ ಹಾಗೂ ಯುವ ಕಾಂಗ್ರೆಸಿನ ಸದಸ್ಯರು,ಎನ್.ಎಸ್.ಯು.ಐ ಮತ್ತು ಎಲ್ಲಾ ಮುಂಚೂಣಿ ಘಟಕದವರು ಭಾಗವಹಿಸಿದರು.ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಜ.14: ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನ ವಿತರಣೆ

Suddi Udaya

ಮಡಂತ್ಯಾರು: ಹೊಂಡಗಳಿಂದ ಹದಗೆಟ್ಟ ರಸ್ತೆ: ಬಿಎಂಎಸ್ ರಿಕ್ಷಾ ಚಾಲಕರಿಂದ ಹೊಂಡ ಮುಚ್ಚುವ ಕಾರ್ಯ

Suddi Udaya

ಪಂಜಿಕಲ್ಲು ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ: ಮಧ್ಯಯಕ್ಷಕೂಟದ ವತಿಯಿಂದ ತಾಳಮದ್ದಳೆ

Suddi Udaya

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya

ನಾರಾವಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ತಯಾರಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!