25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

ಬೆಳ್ತಂಗಡಿ: ಬೆಂಗಳೂರು ಚೇತನ ಫೌಂಡೇಶನ್ ಧಾರವಾಡ ಇದರ ಅಂಗಸಂಸ್ಥೆಯಾದ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವದಾಖಲೆಯ ಮಾಹಿತಿ ಸಂಗ್ರಹ ಸಂಸ್ಥೆಯು ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಇವರ ಸಹಯೋಗದೊಂದಿಗೆ 24 ನಿಮಿಷಗಳಲ್ಲಿ 224 ಕವಿಗಳು ವಾಟ್ಸಾಪ್ ಮೂಲಕ ಏಕಕಾಲಕ್ಕೆ ಆಶುಕವಿತೆ ಬರೆಯುವ ಮೂಲಕ ಬಂದಾರುವಿನ ಯುವ ಸಾಹಿತಿ ಚಂದ್ರಹಾಸ ಕುಂಬಾರ ರವರು ವಿಶ್ವದಾಖಲೆ ನಿರ್ಮಿಸಿದ್ದಾರೆ.

ಆ.18 ರಂದು ಕುವೆಂಪು ಸಭಾಂಗಣ ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜಪೇಟೆ ಬೆಂಗಳೂರು ಇಲ್ಲಿ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ಮತ್ತು ಚೇತನ ಫೌಂಡೇಷನ್ ಕರ್ನಾಟಕ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ )ಬೆಂಗಳೂರು ಆಯೋಜಿಸಿದ ವಂದೇ ಮಾತರಂ ಕಾರ್ಯಕ್ರಮದಲ್ಲಿ “ಕಾವ್ಯ ಚೇತನ” ಪ್ರಶಸ್ತಿ ಪಡೆದಿರುತ್ತಾರೆ.

Related posts

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya

ಪ.ಜಾತಿ-ಪ.ಪಂಗಡದವರ ಹಿತರಕ್ಷಣಾ ಸಭೆ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮಗು ಸಾವು: ಸುಮೋಟೋ ಕೇಸು ದಾಖಲಿಸಲು ಆಗ್ರಹ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಮುಂಭಾಗದ ಡಾಮರೀಕರಣಕ್ಕೆ ಶಾಸಕರಿಂದ ರೂ.5ಲಕ್ಷ ಅನುದಾನ

Suddi Udaya

ಕೊಕ್ಕಡ : ಮುಂಡೂರುಪಳಿಕೆ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಪುದುವೆಟ್ಟುಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
error: Content is protected !!