22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

ಬೆಳ್ತಂಗಡಿ: ಬೆಂಗಳೂರು ಚೇತನ ಫೌಂಡೇಶನ್ ಧಾರವಾಡ ಇದರ ಅಂಗಸಂಸ್ಥೆಯಾದ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವದಾಖಲೆಯ ಮಾಹಿತಿ ಸಂಗ್ರಹ ಸಂಸ್ಥೆಯು ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಇವರ ಸಹಯೋಗದೊಂದಿಗೆ 24 ನಿಮಿಷಗಳಲ್ಲಿ 224 ಕವಿಗಳು ವಾಟ್ಸಾಪ್ ಮೂಲಕ ಏಕಕಾಲಕ್ಕೆ ಆಶುಕವಿತೆ ಬರೆಯುವ ಮೂಲಕ ಬಂದಾರುವಿನ ಯುವ ಸಾಹಿತಿ ಚಂದ್ರಹಾಸ ಕುಂಬಾರ ರವರು ವಿಶ್ವದಾಖಲೆ ನಿರ್ಮಿಸಿದ್ದಾರೆ.

ಆ.18 ರಂದು ಕುವೆಂಪು ಸಭಾಂಗಣ ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜಪೇಟೆ ಬೆಂಗಳೂರು ಇಲ್ಲಿ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ಮತ್ತು ಚೇತನ ಫೌಂಡೇಷನ್ ಕರ್ನಾಟಕ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ )ಬೆಂಗಳೂರು ಆಯೋಜಿಸಿದ ವಂದೇ ಮಾತರಂ ಕಾರ್ಯಕ್ರಮದಲ್ಲಿ “ಕಾವ್ಯ ಚೇತನ” ಪ್ರಶಸ್ತಿ ಪಡೆದಿರುತ್ತಾರೆ.

Related posts

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಿಂದ ಈದ್ ಮಿಲಾದ್ ರ್‍ಯಾಲಿ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

Suddi Udaya

ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡದಿಂದ ಜೀವ ಬೆದರಿಕೆ ಆರೋಪ: ಬೆಳ್ತಂಗಡಿ ಪೊಲೀಸರಿಗೆ ದೂರು

Suddi Udaya

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಜಿಲ್ಲಾ ಮಟ್ಟದ ವಿಜ್ಞಾನ ಕೋಡ್ ಕ್ರಾಫ್ಟ್ ಮೇಳ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಅಭಿಜ್ಞಾ 5ನೇ ಸ್ಥಾನ

Suddi Udaya

ಜಿಲ್ಲೆಯ ಹಾಸ್ಟೇಲ್‌ಗಳ ಸ್ಥಿತಿಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್‌ ಪ್ರಶ್ನೆ

Suddi Udaya
error: Content is protected !!