25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಕೊಕ್ರಾಡಿ, ಇಲ್ಲಿನ ಕನ್ನಡ ಭಾಷಾ ಶಿಕ್ಷಕಿ ಅಕ್ಕಮ್ಮ ಅವರು ಭಾಗವಹಿಸಿ 45 ವರ್ಷ ಮೇಲ್ಪಟ್ಟ ಮಹಿಳಾ ಕಲಾತ್ಮಕ ವೈಯಕ್ತಿಕ ಯೋಗಾಸನ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟದ ಯೋಗಾ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಒಂದು ಚಿನ್ನ ಹಾಗೂ ಒಂದು ಕಂಚಿನ ಪದಕ ಪಡೆದು, ರಾಷ್ಟ್ರ ಮಟ್ಟದ ಕ್ರೀಡೆಗೆ ಅರ್ಹತೆ ಪಡೆದಿದ್ದಾರೆ.

Related posts

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

Suddi Udaya

ಬೆಳ್ತಂಗಡಿ: ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ಪ.ಪಂ. ಖಾಯಂ ಪೌರಕಾರ್ಮಿಕರಿಗೆ ಸನ್ಮಾನ

Suddi Udaya

ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ, ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರಿಗೆ ಸನ್ಮಾನ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳ ಸ್ಥಾಪಿಸುವಂತೆ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

Suddi Udaya
error: Content is protected !!