April 2, 2025
ಸಾಧಕರು

ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ ಬೆಳ್ತಂಗಡಿಯ ಸಿಲ್ವಿಯಾ ಅವರಿಗೆ ಸನ್ಮಾನ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ ಕ ಉಡುಪಿ ಜಿಲ್ಲೆ ಬ್ರಹ್ಮಾವರ ವಲಯ ಹಾಗೂ ರೋಟರಿ ಬ್ರಹ್ಮಾವರ ಇದರ ವತಿಯಿಂದ ಜರಗಿದ
ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ
ಅ 19 ರಂದು ರೋಟರಿ ಭವನ ಬ್ರಹ್ಮಾವರದಲ್ಲಿ
ಎಸ್ ಕೆ ಪಿ ಎ ಇತಿಹಾಸದಲ್ಲಿ ಪ್ರಥಮ ವಲಯಾಧ್ಯಕ್ಷೆಯಾಗಿ ಬೆಳ್ತಂಗಡಿ ವಲಯವನ್ನು ಮುನ್ನಡೆಸಿದ ಅಧ್ಯಕ್ಷೆ ಸಿಲ್ವಿಯಾ ಕೊರ್ಡೇರೊ ಇವರೀಗೆ ಸನ್ಮಾನ ಕಾರ್ಯಕ್ರಮ ಜರಗಿತು ಈ ಸಂರ್ಭದಲ್ಲಿ ಬ್ರಹ್ಮಾವರ ವಲಯದ ಅಧ್ಯಕ್ಷ ಅಲ್ವಿನ್ ಅಂದ್ರಾದೆ ಮತ್ತು ಪಧಾದಿಕಾರಗಳು ರೋಟರಿ ಬ್ರಹ್ಮಾವರ ಇದರ ಅಧ್ಯಕ್ಷ ಅರೂರು ಶ್ರೀಧರ್ ವಿ ಶೆಟ್ಟಿ. ಕಾರ್ಯದರ್ಶಿ ಉದಯ ಪೂಜಾರಿ. ಮತ್ತಿತರರು ಉಪಸ್ಥಿತರಿದ್ದರು

Related posts

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya

ಶ್ರೀ ಧಮ೯ಸ್ಥಳ ಭಜನಾ ಪರಿಷತ್ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸಿದ್ದ, ಜಯರಾಮ ನೆಲ್ಲಿತ್ತಾಯರಿಗೆ “ಸಮಾಜ ಭೂಷಣ”ಪ್ರಶಸ್ತಿ

Suddi Udaya

ತಾಲೂಕಿನ ನಾಲ್ವರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!