September 6, 2026
ಸಾಧಕರು

ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ ಬೆಳ್ತಂಗಡಿಯ ಸಿಲ್ವಿಯಾ ಅವರಿಗೆ ಸನ್ಮಾನ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ ಕ ಉಡುಪಿ ಜಿಲ್ಲೆ ಬ್ರಹ್ಮಾವರ ವಲಯ ಹಾಗೂ ರೋಟರಿ ಬ್ರಹ್ಮಾವರ ಇದರ ವತಿಯಿಂದ ಜರಗಿದ
ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ
ಅ 19 ರಂದು ರೋಟರಿ ಭವನ ಬ್ರಹ್ಮಾವರದಲ್ಲಿ
ಎಸ್ ಕೆ ಪಿ ಎ ಇತಿಹಾಸದಲ್ಲಿ ಪ್ರಥಮ ವಲಯಾಧ್ಯಕ್ಷೆಯಾಗಿ ಬೆಳ್ತಂಗಡಿ ವಲಯವನ್ನು ಮುನ್ನಡೆಸಿದ ಅಧ್ಯಕ್ಷೆ ಸಿಲ್ವಿಯಾ ಕೊರ್ಡೇರೊ ಇವರೀಗೆ ಸನ್ಮಾನ ಕಾರ್ಯಕ್ರಮ ಜರಗಿತು ಈ ಸಂರ್ಭದಲ್ಲಿ ಬ್ರಹ್ಮಾವರ ವಲಯದ ಅಧ್ಯಕ್ಷ ಅಲ್ವಿನ್ ಅಂದ್ರಾದೆ ಮತ್ತು ಪಧಾದಿಕಾರಗಳು ರೋಟರಿ ಬ್ರಹ್ಮಾವರ ಇದರ ಅಧ್ಯಕ್ಷ ಅರೂರು ಶ್ರೀಧರ್ ವಿ ಶೆಟ್ಟಿ. ಕಾರ್ಯದರ್ಶಿ ಉದಯ ಪೂಜಾರಿ. ಮತ್ತಿತರರು ಉಪಸ್ಥಿತರಿದ್ದರು

Related posts

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ಭುಜಬಲಿ ಧರ್ಮಸ್ಥಳ ರವರಿಗೆ “ಶ್ರೀ ಯಕ್ಷಾಂಜನೆಯ ಪ್ರಶಸ್ತಿ” ಪ್ರದಾನ

Suddi Udaya

ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ದತಿ ನಿರ್ಮೂಲನ ಸಮಿತಿ ಸದಸ್ಯರಾಗಿ ಶೇಖರ್ ಎಲ್.

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ  ವಾರ್ಷಿಕ ಮಹಾಸಭೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!