July 23, 2026
ಸಾಧಕರು

ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ ಬೆಳ್ತಂಗಡಿಯ ಸಿಲ್ವಿಯಾ ಅವರಿಗೆ ಸನ್ಮಾನ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ ಕ ಉಡುಪಿ ಜಿಲ್ಲೆ ಬ್ರಹ್ಮಾವರ ವಲಯ ಹಾಗೂ ರೋಟರಿ ಬ್ರಹ್ಮಾವರ ಇದರ ವತಿಯಿಂದ ಜರಗಿದ
ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ
ಅ 19 ರಂದು ರೋಟರಿ ಭವನ ಬ್ರಹ್ಮಾವರದಲ್ಲಿ
ಎಸ್ ಕೆ ಪಿ ಎ ಇತಿಹಾಸದಲ್ಲಿ ಪ್ರಥಮ ವಲಯಾಧ್ಯಕ್ಷೆಯಾಗಿ ಬೆಳ್ತಂಗಡಿ ವಲಯವನ್ನು ಮುನ್ನಡೆಸಿದ ಅಧ್ಯಕ್ಷೆ ಸಿಲ್ವಿಯಾ ಕೊರ್ಡೇರೊ ಇವರೀಗೆ ಸನ್ಮಾನ ಕಾರ್ಯಕ್ರಮ ಜರಗಿತು ಈ ಸಂರ್ಭದಲ್ಲಿ ಬ್ರಹ್ಮಾವರ ವಲಯದ ಅಧ್ಯಕ್ಷ ಅಲ್ವಿನ್ ಅಂದ್ರಾದೆ ಮತ್ತು ಪಧಾದಿಕಾರಗಳು ರೋಟರಿ ಬ್ರಹ್ಮಾವರ ಇದರ ಅಧ್ಯಕ್ಷ ಅರೂರು ಶ್ರೀಧರ್ ವಿ ಶೆಟ್ಟಿ. ಕಾರ್ಯದರ್ಶಿ ಉದಯ ಪೂಜಾರಿ. ಮತ್ತಿತರರು ಉಪಸ್ಥಿತರಿದ್ದರು

Related posts

ಪ್ರೊ. ಮಧೂರು ಮೋಹನ ಕಲ್ಲೂರಾಯರಿಗೆ ‘ಕರ್ನಾಟಕ ಕಲಾ ಶ್ರೀ’ ಪ್ರಶಸ್ತಿ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya
error: Content is protected !!