September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

ಬೆಳ್ತಂಗಡಿ : ಉಜಿರೆಯ ನೃತ್ಯ ನಿರ್ದೇಶಕ ಉದಯ್ ಎ.ಕೆ. ಆಚಾರ್ಯ ರವರು ಅಯ್ಯಪ್ಪ ಸ್ವಾಮಿಯ 108 ಶರಣುಘೋಷವನ್ನು ಕಣ್ಣಿಗೆ ಬಟ್ಟೆಕಟ್ಟಿ 58 ಸೆಕೆಂಡ್ ನಲ್ಲಿ ಹೇಳಿ, ಇಂಡಿಯಾ ಬುಕ್ ಆಫ್ ರೇಕಾರ್ಡ್, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್ ನ್ನು ಮಾಡಿರುತ್ತಾರೆ.

ಇವರು ಉಜಿರೆಯಲ್ಲಿ ವಿ ಸ್ಕೂಲ್ ಆಫ್ ಡಾನ್ಸ್ ಡಾನ್ಸ್ ಕ್ಲಾಸ್ ಮತ್ತು ಕೋಸ್ಟಂಸ್ ಇದರ ನೃತ್ಯ ನಿರ್ದೇಶಕ. ಬೆಳ್ತಂಗಡಿ, ಅಳದಂಗಡಿ, ನಾರಾವಿ, ಕಾಯರ್ತಡ್ಕ, ನೆರಿಯ ಮತ್ತು ಬೆದ್ರಬೆಟ್ಟು ಖಾಸಗಿ ಶಾಲೆಯಲ್ಲಿ ನೃತ್ಯ ಶಿಕ್ಷಕರಾಗಿ ಸೇವೆಯಲ್ಲಿರುತ್ತಾರೆ.

Related posts

ದೇಯಿಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

Suddi Udaya

ಸತ್ಯ ಶೋಧಕ ವೇದಿಕೆ ಮಹಾಸಭೆ: ನೂತನ ಕಚೇರಿ ಉದ್ಘಾಟನೆ

Suddi Udaya

ಸಮರ್ಪಿತ ಸೇವೆಗೆ ಗೌರವದ ಬೀಳ್ಕೊಡುಗೆ – ಸಿಬ್ಬಂದಿ ಧನ್ಯ ಅವರಿಗೆ ಸೋಜಾ ಎಲೆಕ್ಟ್ರಾನಿಕ್ಸ್‌ನಿಂದ ಸನ್ಮಾನ

Suddi Udaya

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಲಾಯಿಲ: ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya
error: Content is protected !!