23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

ಬೆಳ್ತಂಗಡಿ : ಉಜಿರೆಯ ನೃತ್ಯ ನಿರ್ದೇಶಕ ಉದಯ್ ಎ.ಕೆ. ಆಚಾರ್ಯ ರವರು ಅಯ್ಯಪ್ಪ ಸ್ವಾಮಿಯ 108 ಶರಣುಘೋಷವನ್ನು ಕಣ್ಣಿಗೆ ಬಟ್ಟೆಕಟ್ಟಿ 58 ಸೆಕೆಂಡ್ ನಲ್ಲಿ ಹೇಳಿ, ಇಂಡಿಯಾ ಬುಕ್ ಆಫ್ ರೇಕಾರ್ಡ್, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್ ನ್ನು ಮಾಡಿರುತ್ತಾರೆ.

ಇವರು ಉಜಿರೆಯಲ್ಲಿ ವಿ ಸ್ಕೂಲ್ ಆಫ್ ಡಾನ್ಸ್ ಡಾನ್ಸ್ ಕ್ಲಾಸ್ ಮತ್ತು ಕೋಸ್ಟಂಸ್ ಇದರ ನೃತ್ಯ ನಿರ್ದೇಶಕ. ಬೆಳ್ತಂಗಡಿ, ಅಳದಂಗಡಿ, ನಾರಾವಿ, ಕಾಯರ್ತಡ್ಕ, ನೆರಿಯ ಮತ್ತು ಬೆದ್ರಬೆಟ್ಟು ಖಾಸಗಿ ಶಾಲೆಯಲ್ಲಿ ನೃತ್ಯ ಶಿಕ್ಷಕರಾಗಿ ಸೇವೆಯಲ್ಲಿರುತ್ತಾರೆ.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ : ಪಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ನಾವೂರು ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ತಾಂತ್ರಿಕ ಸಂವಾದ

Suddi Udaya
error: Content is protected !!