July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

ಬೆಳ್ತಂಗಡಿ : ಉಜಿರೆಯ ನೃತ್ಯ ನಿರ್ದೇಶಕ ಉದಯ್ ಎ.ಕೆ. ಆಚಾರ್ಯ ರವರು ಅಯ್ಯಪ್ಪ ಸ್ವಾಮಿಯ 108 ಶರಣುಘೋಷವನ್ನು ಕಣ್ಣಿಗೆ ಬಟ್ಟೆಕಟ್ಟಿ 58 ಸೆಕೆಂಡ್ ನಲ್ಲಿ ಹೇಳಿ, ಇಂಡಿಯಾ ಬುಕ್ ಆಫ್ ರೇಕಾರ್ಡ್, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್ ನ್ನು ಮಾಡಿರುತ್ತಾರೆ.

ಇವರು ಉಜಿರೆಯಲ್ಲಿ ವಿ ಸ್ಕೂಲ್ ಆಫ್ ಡಾನ್ಸ್ ಡಾನ್ಸ್ ಕ್ಲಾಸ್ ಮತ್ತು ಕೋಸ್ಟಂಸ್ ಇದರ ನೃತ್ಯ ನಿರ್ದೇಶಕ. ಬೆಳ್ತಂಗಡಿ, ಅಳದಂಗಡಿ, ನಾರಾವಿ, ಕಾಯರ್ತಡ್ಕ, ನೆರಿಯ ಮತ್ತು ಬೆದ್ರಬೆಟ್ಟು ಖಾಸಗಿ ಶಾಲೆಯಲ್ಲಿ ನೃತ್ಯ ಶಿಕ್ಷಕರಾಗಿ ಸೇವೆಯಲ್ಲಿರುತ್ತಾರೆ.

Related posts

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya

ನಾವೂರು ಗ್ರಾಮ ಪಂಚಾಯತ್ ನಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಮಂಗಳೂರಿನ ಎ.ಆರ್.ಎಂ ಕಿಯಾ ಶೋರೂಮ್‌ನಲ್ಲಿ ನೂತನ “ಕಿಯಾ ಸೆಲ್ಟೋಸ್” ಕಾರು ಅನಾವರಣ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರ

Suddi Udaya

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಮತದಾನ

Suddi Udaya
error: Content is protected !!