23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

ಉಜಿರೆ : ರಕ್ಷಾಬಂಧನ ಹಬ್ಬದ ಅಂಗವಾಗಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆ ಇಲ್ಲಿ ಎಲ್ಲಾ ತರಗತಿಯ ವಿದ್ಯಾರ್ಥಿನಿಯರಿಂದಲೂ ರಾಖಿ ತಯಾರು ಮಾಡಿ ತಮ್ಮ ತರಗತಿಯ ಸಹಪಾಠಿಗಳಿಗೆ ರಾಖಿ ಕಟ್ಟುವ ಸಂಪ್ರದಾಯವನ್ನು ಆ19 ರಂದು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಹಬ್ಬದ ಮಹತ್ವವನ್ನು ತಿಳಿಸಲಾಯಿತು ಹಾಗೂ ಅಣ್ಣ ತಂಗಿ ಬಾಂಧವ್ಯದ ಕುರಿತು ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನೀಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿ ಸವಿತಾ ವೇದಪ್ರಕಾಶ್ ಸಂಯೋಜಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಾತ್ವಿಕ್ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿನಿ ಇನಿಕ ವಂದಿಸಿದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನಿಂದ ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ವಿತರಣೆ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

Suddi Udaya
error: Content is protected !!