25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

ಉಜಿರೆ : ರಕ್ಷಾಬಂಧನ ಹಬ್ಬದ ಅಂಗವಾಗಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆ ಇಲ್ಲಿ ಎಲ್ಲಾ ತರಗತಿಯ ವಿದ್ಯಾರ್ಥಿನಿಯರಿಂದಲೂ ರಾಖಿ ತಯಾರು ಮಾಡಿ ತಮ್ಮ ತರಗತಿಯ ಸಹಪಾಠಿಗಳಿಗೆ ರಾಖಿ ಕಟ್ಟುವ ಸಂಪ್ರದಾಯವನ್ನು ಆ19 ರಂದು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಹಬ್ಬದ ಮಹತ್ವವನ್ನು ತಿಳಿಸಲಾಯಿತು ಹಾಗೂ ಅಣ್ಣ ತಂಗಿ ಬಾಂಧವ್ಯದ ಕುರಿತು ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನೀಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿ ಸವಿತಾ ವೇದಪ್ರಕಾಶ್ ಸಂಯೋಜಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಾತ್ವಿಕ್ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿನಿ ಇನಿಕ ವಂದಿಸಿದರು.

Related posts

ಎಸ್ ಡಿ ಎಂ ಶಿಕ್ಷಣ ಸಂಸ್ಥೆಯಿಂದ ರೂ. 2.50 ಕೋಟಿ ವಿದ್ಯಾರ್ಥಿವೇತನ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಹಳೆ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ‘ಶೌರ್ಯ’ ಶ್ರೀ ಧರ್ಮಸ್ಥಳ ತುರ್ತು ಸ್ಪಂದನಾ ತಂಡದ ಸಭೆ

Suddi Udaya

ಜಿಲ್ಲಾಮಟ್ಟದ ಐಟಿ ಕ್ವಿಜ್‌ ಸ್ಪರ್ಧೆ: ಉಜಿರೆಯ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ನಾವೂರು : ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya
error: Content is protected !!