25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

ಕಡಿರುದ್ಯಾವರ : ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಗ್ರಾಮ ಇದರ ವತಿಯಿಂದ ಕಡಿರುದ್ಯಾವರ ಗ್ರಾಮದಲ್ಲಿ ಕಾಡಾನೆ ಉಪಟಳವನ್ನು ಶಾಶ್ವತವಾಗಿ ತಪ್ಪಿಸುವ ಸಲುವಾಗಿ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆ ಮಾಡುವ ಮುಖ್ಯ ಬೇಡಿಕೆಯೊಂದಿಗೆ ಇನ್ನೂ ಅನೇಕ ಬೇಡಿಕೆಗಳೊಂದಿಗೆ ಶಾಸಕ ಹರೀಶ್ ಪೂಂಜಾ ಇವರಿಗೆ, ಕೆ.ಪಿ.ಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇವರಿಗೆ ಹಾಗೂ ವಲಯ ಅರಣ್ಯಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಸಂತೋಷ್ ಗೌಡ ವಳಂಬ್ರ, ಪಧಾನ ಕಾರ್ಯದರ್ಶಿ ಪ್ರಸಾದ್ ಗೌಡ ಕುಚ್ಚೂರು, ಸಂಚಾಲಕರುಗಳಾದ ಕಿರಣ್ ಹೆಬ್ಬಾರ್ ಶಿರಿಬೈಲು, ಜೋರ್ಜ್ ಟಿವಿ ಮಲ್ಲಡ್ಕ, ಲಿಜೋ ಸ್ವರಿಯ ಬಲ್ಲಾಲ್ ಬೆಟ್ಟು, ಪ್ರಸಾದ್ ಗೌಡ ವಳಂಬ್ರ, ಸೂರಜ್ ವಳಂಬ್ರ, ಉದಯ ಗೌಡ ಪನಿಕಲ್ಲು, ಸಂತೋಷ್ ಬಲ್ಲಾಲ್ ಬೆಟ್ಟು ಕಾನೂನು ಸಲಹೆಗಾರರಾದ ಗಣೇಶ್ ಗೌಡ ಬರಮೇಲು, ಮಾಧ್ಯಮ ಸಂಚಾಲಕರಾದ ಬಾಲಚಂದ್ರ ನಾಯಕ್ ಹೇಡ್ಯಾ, ಪ್ರವೀನ್ ಗೌಡ ನರ್ತಂಡ ಮುಂತಾದವರು ಉಪಸ್ಥಿತರಿದ್ದರು.

Related posts

ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ರಕ್ತದಾನ

Suddi Udaya

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕದಿಂದ ಅನುಗ್ರಹ ವೃದ್ದಾಶ್ರಮದಲ್ಲಿ ಮಹಿಳಾ ದಿನಾಚರಣೆ

Suddi Udaya

ನೆರಿಯ : ಗ್ರಾಮ ಪಂಚಾಯತಿನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್‌ ನಿಹಾರ್‌ ಎಸ್‌ ಆರ್‌ ಇವರೊಂದಿಗೆ ವಿಶೇಷ ಸಂವಾದ

Suddi Udaya
error: Content is protected !!