38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

ಕಡಿರುದ್ಯಾವರ : ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಗ್ರಾಮ ಇದರ ವತಿಯಿಂದ ಕಡಿರುದ್ಯಾವರ ಗ್ರಾಮದಲ್ಲಿ ಕಾಡಾನೆ ಉಪಟಳವನ್ನು ಶಾಶ್ವತವಾಗಿ ತಪ್ಪಿಸುವ ಸಲುವಾಗಿ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆ ಮಾಡುವ ಮುಖ್ಯ ಬೇಡಿಕೆಯೊಂದಿಗೆ ಇನ್ನೂ ಅನೇಕ ಬೇಡಿಕೆಗಳೊಂದಿಗೆ ಶಾಸಕ ಹರೀಶ್ ಪೂಂಜಾ ಇವರಿಗೆ, ಕೆ.ಪಿ.ಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇವರಿಗೆ ಹಾಗೂ ವಲಯ ಅರಣ್ಯಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಸಂತೋಷ್ ಗೌಡ ವಳಂಬ್ರ, ಪಧಾನ ಕಾರ್ಯದರ್ಶಿ ಪ್ರಸಾದ್ ಗೌಡ ಕುಚ್ಚೂರು, ಸಂಚಾಲಕರುಗಳಾದ ಕಿರಣ್ ಹೆಬ್ಬಾರ್ ಶಿರಿಬೈಲು, ಜೋರ್ಜ್ ಟಿವಿ ಮಲ್ಲಡ್ಕ, ಲಿಜೋ ಸ್ವರಿಯ ಬಲ್ಲಾಲ್ ಬೆಟ್ಟು, ಪ್ರಸಾದ್ ಗೌಡ ವಳಂಬ್ರ, ಸೂರಜ್ ವಳಂಬ್ರ, ಉದಯ ಗೌಡ ಪನಿಕಲ್ಲು, ಸಂತೋಷ್ ಬಲ್ಲಾಲ್ ಬೆಟ್ಟು ಕಾನೂನು ಸಲಹೆಗಾರರಾದ ಗಣೇಶ್ ಗೌಡ ಬರಮೇಲು, ಮಾಧ್ಯಮ ಸಂಚಾಲಕರಾದ ಬಾಲಚಂದ್ರ ನಾಯಕ್ ಹೇಡ್ಯಾ, ಪ್ರವೀನ್ ಗೌಡ ನರ್ತಂಡ ಮುಂತಾದವರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆ: ಸತತ ಎರಡನೇ ಅವಧಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಮನ್ ಶರ್ ಪ್ರಾಥಮಿಕ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿ: ಆಡಿಮಾರು ಇಂದಿರಾ ಮೋಹನ್ ಮನೆಗೆ ಬಿದ್ದ ಬೃಹತ್ ಮರ:ಶೌರ್ಯ ಘಟಕದ ಸ್ವಯಂ ಸೇವಕರಿಂದ ತೆರವುಗೊಳಿಸುವ ಕಾರ್ಯ

Suddi Udaya

ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!