38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

ಕಡಿರುದ್ಯಾವರ : ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಗ್ರಾಮ ಇದರ ವತಿಯಿಂದ ಕಡಿರುದ್ಯಾವರ ಗ್ರಾಮದಲ್ಲಿ ಕಾಡಾನೆ ಉಪಟಳವನ್ನು ಶಾಶ್ವತವಾಗಿ ತಪ್ಪಿಸುವ ಸಲುವಾಗಿ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆ ಮಾಡುವ ಮುಖ್ಯ ಬೇಡಿಕೆಯೊಂದಿಗೆ ಇನ್ನೂ ಅನೇಕ ಬೇಡಿಕೆಗಳೊಂದಿಗೆ ಶಾಸಕ ಹರೀಶ್ ಪೂಂಜಾ ಇವರಿಗೆ, ಕೆ.ಪಿ.ಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇವರಿಗೆ ಹಾಗೂ ವಲಯ ಅರಣ್ಯಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಸಂತೋಷ್ ಗೌಡ ವಳಂಬ್ರ, ಪಧಾನ ಕಾರ್ಯದರ್ಶಿ ಪ್ರಸಾದ್ ಗೌಡ ಕುಚ್ಚೂರು, ಸಂಚಾಲಕರುಗಳಾದ ಕಿರಣ್ ಹೆಬ್ಬಾರ್ ಶಿರಿಬೈಲು, ಜೋರ್ಜ್ ಟಿವಿ ಮಲ್ಲಡ್ಕ, ಲಿಜೋ ಸ್ವರಿಯ ಬಲ್ಲಾಲ್ ಬೆಟ್ಟು, ಪ್ರಸಾದ್ ಗೌಡ ವಳಂಬ್ರ, ಸೂರಜ್ ವಳಂಬ್ರ, ಉದಯ ಗೌಡ ಪನಿಕಲ್ಲು, ಸಂತೋಷ್ ಬಲ್ಲಾಲ್ ಬೆಟ್ಟು ಕಾನೂನು ಸಲಹೆಗಾರರಾದ ಗಣೇಶ್ ಗೌಡ ಬರಮೇಲು, ಮಾಧ್ಯಮ ಸಂಚಾಲಕರಾದ ಬಾಲಚಂದ್ರ ನಾಯಕ್ ಹೇಡ್ಯಾ, ಪ್ರವೀನ್ ಗೌಡ ನರ್ತಂಡ ಮುಂತಾದವರು ಉಪಸ್ಥಿತರಿದ್ದರು.

Related posts

ಮರೋಡಿ: ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಸಾರ್ವಜನಿಕರಿಗೆ ಉಚಿತ ರಕ್ತದೂತ್ತಡ ಹಾಗೂ ಮಧುಮೇಹ ತಪಾಸಣೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

Suddi Udaya

ನೇರೊಳ್ದ್ ಪಲ್ಕೆ ಅಂಗನವಾಡಿ ಕೆಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!