September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

ಕಡಿರುದ್ಯಾವರ : ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಗ್ರಾಮ ಇದರ ವತಿಯಿಂದ ಕಡಿರುದ್ಯಾವರ ಗ್ರಾಮದಲ್ಲಿ ಕಾಡಾನೆ ಉಪಟಳವನ್ನು ಶಾಶ್ವತವಾಗಿ ತಪ್ಪಿಸುವ ಸಲುವಾಗಿ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆ ಮಾಡುವ ಮುಖ್ಯ ಬೇಡಿಕೆಯೊಂದಿಗೆ ಇನ್ನೂ ಅನೇಕ ಬೇಡಿಕೆಗಳೊಂದಿಗೆ ಶಾಸಕ ಹರೀಶ್ ಪೂಂಜಾ ಇವರಿಗೆ, ಕೆ.ಪಿ.ಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇವರಿಗೆ ಹಾಗೂ ವಲಯ ಅರಣ್ಯಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಸಂತೋಷ್ ಗೌಡ ವಳಂಬ್ರ, ಪಧಾನ ಕಾರ್ಯದರ್ಶಿ ಪ್ರಸಾದ್ ಗೌಡ ಕುಚ್ಚೂರು, ಸಂಚಾಲಕರುಗಳಾದ ಕಿರಣ್ ಹೆಬ್ಬಾರ್ ಶಿರಿಬೈಲು, ಜೋರ್ಜ್ ಟಿವಿ ಮಲ್ಲಡ್ಕ, ಲಿಜೋ ಸ್ವರಿಯ ಬಲ್ಲಾಲ್ ಬೆಟ್ಟು, ಪ್ರಸಾದ್ ಗೌಡ ವಳಂಬ್ರ, ಸೂರಜ್ ವಳಂಬ್ರ, ಉದಯ ಗೌಡ ಪನಿಕಲ್ಲು, ಸಂತೋಷ್ ಬಲ್ಲಾಲ್ ಬೆಟ್ಟು ಕಾನೂನು ಸಲಹೆಗಾರರಾದ ಗಣೇಶ್ ಗೌಡ ಬರಮೇಲು, ಮಾಧ್ಯಮ ಸಂಚಾಲಕರಾದ ಬಾಲಚಂದ್ರ ನಾಯಕ್ ಹೇಡ್ಯಾ, ಪ್ರವೀನ್ ಗೌಡ ನರ್ತಂಡ ಮುಂತಾದವರು ಉಪಸ್ಥಿತರಿದ್ದರು.

Related posts

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya

ಬೆಳಾಲು ಪ್ರಾ.ಕೃ.ಪ.ಸ.ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ:ಮೂವರ ಮೇಲೆ ಅಪರಿಚಿತರಿಂದ ಹಲ್ಲೆ; ಪ್ರಕರಣ ದಾಖಲು

Suddi Udaya

ಯಂತ್ರೋಪಕರಣ ಅವಲಂಬಿತ ಕೃಷಿಕನಿಗೆ ತೊಂದರೆ ನೀಡಬೇಡಿ: ಮೋಹನ್ ಗೌಡ ಕಲ್ಮoಜ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
error: Content is protected !!