September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

ಬೆಳ್ತಂಗಡಿ: ಶೋರಿನ್ ರಿಯೊ ಕರಾಟೆ ಅಸೋಸಿಯೇಷನ್ ಮೂಡಬಿದಿರೆ ಇವರು ಆಯೋಜಿಸಿದ್ದ 21 ನೇ ರಾಜ್ಯದ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿಯನ್ನು ಸೆನ್ಸಾಯ್ ಸಿರಾಜ್ ಎಚ್ ರವರು ಪಡೆಯುವುದರ ಮೂಲಕ ಪಂದ್ಯಾಕೂಟದ ಬೆಸ್ಟ್ ಫೈಟರ್ ಆಗಿ ಹೊರಹೊಮ್ಮಿದ್ದಾರೆ.

ಇವರು ಉಜಿರೆಯ ಶಿಹಾನ್ ಅಬ್ದುಲ್ ರಹ್ ಮಾನ್ ಇವರ ಶಿಷ್ಯರಾಗಿದ್ದು ಅವರೊಂದಿಗೆ ಸಹಶಿಕ್ಷಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಶಕ್ತಿನಗರ ನಿವಾಸಿಯಾದ ಹಸನಬ್ಬ ಹಾಗೂ ಅತೀಜಮ್ಮ ದಂಪತಿಯ ಪುತ್ರ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಮಾಧವ ಕಾಮತ್ ನಿಧನ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಸಮೃದ್ದ್ ನಿಟ್ಟಡೆ ತೇರ್ಗಡೆ

Suddi Udaya
error: Content is protected !!