March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಮೂರ್ತೆದಾರ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು

ಬೆಳ್ತಂಗಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಚಾತುರ್ಮಾಸ್ಯ ವ್ರತವನ್ನು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ಆಚರಿಸುತ್ತಿದ್ದು ಆ.18ರಂದು ಉಜಿರೆ ಮೂರ್ತೆದಾರರ ಸಹಕಾರ ಸಂಘದ ಅಧ್ಯಕ್ಷ ವಿಶ್ವನಾಥ ಕೊಲ್ಲಾಜೆ, ಉಪಾಧ್ಯಕ್ಷ ಸೀತಾರಾಮ ವಿ.ತೋಟತ್ತಾಡಿ, ನಿರ್ದೇಶಕರುಗಳಾದ ತುಕಾರಾಮ್ ಸಾಲಿಯಾನ್ ಆರ್ಲ, ಹರೀಶ್ ಸುವರ್ಣ ಕನ್ಯಾಡಿ, ನವೀನ್ ಚಂದ್ರ ಕೆ. ಎ. ನೊಣಯ್ಯ ಪೂಜಾರಿ ಕುಕ್ಕಾವು, ಮೆನೇಜರ್ ಪ್ರಮೋದ್ ಕುಮಾರ್, ಸಿಬ್ಬಂದಿ ಪುರುಷೋತ್ತಮ ಕೋಟ್ಯಾನ್ ಮೊದಲದವರು ಭಾಗವಹಿಸಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

ಸ್ವಾಮೀಜಿ ಇವರನ್ನು ಗೌರವಿಸಿದರು.

Related posts

ಗುರುವಾಯನಕರೆ: ಕಾವ್ಯಶ್ರೀ ಆಜೇರು ಹಾಡಿರುವ “ಮಲೆನಾಡ ಮಡಿಲಿನಲ್ಲಿ” ಜಿನಭಕ್ತಿಗೀತೆ ಲೋಕಾರ್ಪಣೆ

Suddi Udaya

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

Suddi Udaya

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya
error: Content is protected !!